September 6, 2026
ಪ್ರಮುಖ ಸುದ್ದಿ

ವಿಹಿಂಪ ಕೇಂದ್ರೀಯ ಸಮಿತಿ ಜಂಟಿ ಮಹಾಪ್ರ. ಕಾರ್ಯದರ್ಶಿ ಗೋಪಾಲ್ ಜೀ ಧರ್ಮಸ್ಥಳ ಭೇಟಿ

ಧರ್ಮಸ್ಥಳ: ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣದ ಉಸ್ತುವಾರಿ, ವಿಶ್ವ ಹಿಂದೂ ಪರಿಷದ್ ನ ಕೇಂದ್ರೀಯ ಸಮಿತಿ ಜಂಟಿ ಮಹಾ ಪ್ರ. ಕಾರ್ಯದರ್ಶಿ ಗೋಪಾಲ್ ಜೀ ಅವರು ಭಾನುವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು.

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ ಅವರು ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು, ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಈ ಸಂದರ್ಭ ವಿಹಿಂಪ ಕರ್ನಾಟಕ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿ
ಶರಣ್ ಪಂಪ್ ವೆಲ್, ಮಂಗಳೂರು ವಿಭಾಗ ಮಂದಿರ ಅರ್ಚಕ ಪುರೋಹಿತ್ ಸಂಪರ್ಕ ಪ್ರಮುಖ್ ಗಿರಿಪ್ರಕಾಶ್ ತಂತ್ರಿ, ವಿಹಿಂಪ ಪುತ್ತೂರು ಜಿಲ್ಲಾ ಅಧ್ಯಕ್ಷ ಡಾ. ಕೃಷ್ಣ ಪ್ರಸನ್ನ, ಕಾರ್ಯದರ್ಶಿ ನವೀನ್ ನೆರಿಯ, ವಿಹಿಂಪ ಹಾಗೂ ಬಜರಂಗದಳ ಪ್ರಮುಖರಾದ ಎಂ.ಬಿ.ಪುರಾಣಿಕ್, ಪದ್ಮನಾಭ ವಿಟ್ಲ, ದಿನೇಶ್ ಚಾರ್ಮಾಡಿ, ರಮೇಶ್ ಧರ್ಮಸ್ಥಳ, ಗಣೇಶ್ ಕಳೆಂಜ, ನಾಗೇಶ್ ಕಲ್ಮಂಜ, ರಾಘವೇಂದ್ರ ಗೌಡ ಊಂಕೊಟ್ಟು ಉಪಸ್ಥಿತರಿದ್ದರು.

Related posts

“ಅಯ್ಯಪ್ಪ ಸ್ವಾಮಿಯ “108” ಶರಣುಘೋಷವನ್ನು 58 ಸೆಕೆಂಡಿನಲ್ಲಿ ಹೇಳಿದ ಉಜಿರೆಯ ಉದಯ್ ಎ.ಕೆ ಆಚಾರ್ಯ ರವರಿಗೆ “ಇಂಡಿಯಾ ಬುಕ್ ಆಫ್ ರೇಕಾರ್ಡ್”, ಕಲಾಂಸ್ ವರ್ಲ್ಡ್ ರೇಕಾರ್ಡ್, ಇಲೈಟ್ ಬುಕ್ ಆಫ್ ರೇಕಾರ್ಡ್”

Suddi Udaya

ಸೋಣಂದೂರು: ಪಣಕಜೆ ಸಮೀಪ ಆಟೋ ರಿಕ್ಷಾ ಪಲ್ಟಿ

Suddi Udaya

ಜಿ.ಎಸ್.ಟಿ ನೋಟಿಸ್ ಹಿಂಪಡೆದ ರಾಜ್ಯ ಸರ್ಕಾರ: ಕಾಂಗ್ರೆಸ್ ಸರ್ಕಾರದ ತುಘಲಕ್ ನೀತಿ ಬಟಾ ಬಯಲು – ಹರೀಶ್ ಪೂಂಜ

Suddi Udaya

ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ನಾನಾ ಬೇಡಿಕೆಗಳ ಈಡೇರಿಕೆಗಾಗಿ ಉಪ ತಹಶೀಲ್ದಾರ್ ರವರ ಮೂಲಕ ರಾಜ್ಯಪಾಲರಿಗೆ ಮನವಿ

Suddi Udaya

ಬೆಳ್ತಂಗಡಿ ಬಿಜೆಪಿ ಮಂಡಲ ಯುವಮೋರ್ಚಾ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ

Suddi Udaya

ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ : ಬೆಳ್ತಂಗಡಿಯಲ್ಲೂ ಆಡಳಿತ ಸೌಧದ ಎದುರು ಧರಣಿ- ಕಂದಾಯ ಸೇವೆಯಲ್ಲಿ ವ್ಯತ್ಯಯ

Suddi Udaya
error: Content is protected !!