22.6 C
ಪುತ್ತೂರು, ಬೆಳ್ತಂಗಡಿ
July 23, 2026
ಪ್ರಮುಖ ಸುದ್ದಿ

ವಿಹಿಂಪ ಕೇಂದ್ರೀಯ ಸಮಿತಿ ಜಂಟಿ ಮಹಾಪ್ರ. ಕಾರ್ಯದರ್ಶಿ ಗೋಪಾಲ್ ಜೀ ಧರ್ಮಸ್ಥಳ ಭೇಟಿ

ಧರ್ಮಸ್ಥಳ: ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣದ ಉಸ್ತುವಾರಿ, ವಿಶ್ವ ಹಿಂದೂ ಪರಿಷದ್ ನ ಕೇಂದ್ರೀಯ ಸಮಿತಿ ಜಂಟಿ ಮಹಾ ಪ್ರ. ಕಾರ್ಯದರ್ಶಿ ಗೋಪಾಲ್ ಜೀ ಅವರು ಭಾನುವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು.

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ ಅವರು ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು, ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಈ ಸಂದರ್ಭ ವಿಹಿಂಪ ಕರ್ನಾಟಕ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿ
ಶರಣ್ ಪಂಪ್ ವೆಲ್, ಮಂಗಳೂರು ವಿಭಾಗ ಮಂದಿರ ಅರ್ಚಕ ಪುರೋಹಿತ್ ಸಂಪರ್ಕ ಪ್ರಮುಖ್ ಗಿರಿಪ್ರಕಾಶ್ ತಂತ್ರಿ, ವಿಹಿಂಪ ಪುತ್ತೂರು ಜಿಲ್ಲಾ ಅಧ್ಯಕ್ಷ ಡಾ. ಕೃಷ್ಣ ಪ್ರಸನ್ನ, ಕಾರ್ಯದರ್ಶಿ ನವೀನ್ ನೆರಿಯ, ವಿಹಿಂಪ ಹಾಗೂ ಬಜರಂಗದಳ ಪ್ರಮುಖರಾದ ಎಂ.ಬಿ.ಪುರಾಣಿಕ್, ಪದ್ಮನಾಭ ವಿಟ್ಲ, ದಿನೇಶ್ ಚಾರ್ಮಾಡಿ, ರಮೇಶ್ ಧರ್ಮಸ್ಥಳ, ಗಣೇಶ್ ಕಳೆಂಜ, ನಾಗೇಶ್ ಕಲ್ಮಂಜ, ರಾಘವೇಂದ್ರ ಗೌಡ ಊಂಕೊಟ್ಟು ಉಪಸ್ಥಿತರಿದ್ದರು.

Related posts

ಎನ್. ಆರ್ ಪುರ ಬಳಿ ಬೈಕಿಗೆ ಕಾರು ಡಿಕ್ಕಿ : ಬೈಕ್ ಸವಾರ ಓಡಿಲ್ನಾಳದ ಯುವಕ ಸಾವು

Suddi Udaya

ಮಚ್ಚಿನ: ಅನುಮತಿ ಇಲ್ಲದೆ ಮರ ಕಡಿದು ಮೂರು ವಿದ್ಯುತ್ ಕಂಬಕ್ಕೆ ಹಾನಿ; ಮೆಸ್ಕಾಂ ಸಹಾಯವಾಣಿಗೆ ದೂರು ನೀಡಿದ್ದಕ್ಕೆ ದಂಪತಿಗಳಿಗೆ ಹಲ್ಲೆ

Suddi Udaya

ಉಜಿರೆ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅರಸಿನಮಕ್ಕಿ ಶಾಖೆಯ ಉದ್ಘಾಟನಾ ಸಮಾರಂಭ: ನಂಬಿಕೆ ಮತ್ತು ವಿಶ್ವಾಸದಿಂದ ಸಹಕಾರಿ ಕ್ಷೇತ್ರ ಬೆಳೆಯುತ್ತದೆ:ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ: ಗ್ರಾಮೀಣ ಭಾಗದ ಜನರ ಆರ್ಥಿಕ ಚೈತನ್ಯಕ್ಕಾಗಿ ಸಹಕಾರಿ ಸಂಘ ಸ್ಥಾಪನೆ: ಮಾಜಿ ಸಚಿವ ಗಂಗಾಧರ ಗೌಡ

Suddi Udaya

ಬೆಳ್ತಂಗಡಿ: ಸುಲ್ಕೇರಿಮೊಗ್ರುವಿನ ಯುವಕ ಅಕ್ಷಯ್ ಮಾಳಿಗೆಯವರಿಗೆ ಪೋಲೆಂಡ್ ಯುಗಲೋನಿಯನ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ

Suddi Udaya

ಅಕ್ರಮ ಗೋಸಾಗಾಟ ಮಾಡಿದವನ ಮನೆ ಜಪ್ತಿ ಮಾಡಿದ ಧರ್ಮಸ್ಥಳ ಪೊಲೀಸರು

Suddi Udaya

ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ನಿಧನಕ್ಕೆ ಧರ್ಮಸ್ಥಳದ ಡಾ. ಡಿ.ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya
error: Content is protected !!