September 6, 2026
ಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶಿವಮೊಗ್ಗದಲ್ಲಿ ನಡೆದ ಭಗವದ್ಗೀತಾ ಕಂಠಪಾಠ ಸ್ಪರ್ಧೆ: ಕು. ಅದ್ವಿತಿ ರಾವ್ ದ್ವಿತೀಯ ಸ್ಥಾನ

ಬೆಳ್ತಂಗಡಿ: ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಅಲ್ಲಮಪ್ರಭು ಮೈದಾನದಲ್ಲಿ ನ.30ರಂದು ನಡೆದ ಶ್ರೀ ಭಗವದ್ಗೀತಾ ಅಭಿಯಾನ – 2025 ರಾಜ್ಯಮಟ್ಟದ ಮಹಾ ಸಮರ್ಪಣೆ ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಿದ್ದ ರಾಜ್ಯಮಟ್ಟದ ವಿವಿಧ ಸ್ಪರ್ಧೆಗಳ ಪೈಕಿ ಭಗವದ್ಗೀತಾ ಕಂಠಪಾಠ (ಹಿರಿಯ ಪ್ರಾಥಮಿಕ ಶಾಲಾ ವಿಭಾಗ) ದಲ್ಲಿ ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲಾ ವಿದ್ಯಾರ್ಥಿನಿ ಅದ್ವಿತಿ ರಾವ್ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

ಸೋಂದಾ ಸ್ವರ್ಣವಲ್ಲಿ ಮಠದ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ನೇತೃತ್ವದಲ್ಲಿ 2008ರಿಂದ ಪ್ರತಿ ವರ್ಷವೂ ಭಗವದ್ಗೀತೆ ಅಭಿಯಾನ ನಡೆಯುತ್ತಿದ್ದು, ಶಿವಮೊಗ್ಗ ಕೇಂದ್ರವಾಗಿ ಈ ವರ್ಷ ನಡೆದ ಅಭಿಯಾನದ ಸಮಾರೋಪಕ್ಕೆ ರಾಜ್ಯ, ರಾಷ್ಟ್ರಮಟ್ಟದ ನಾಯಕರು, ಜನಪ್ರತಿನಿಧಿಗಳು, ವಿವಿಧ ಮಠಾಧೀಶರು ಸಾಕ್ಷಿಯಾದರು.

Related posts

ಜ.21- 25: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ಮತ್ತು ಮಹಾದ್ವಾರದ ಉದ್ಘಾಟನೆ

Suddi Udaya

ವಿಧಾನ ಪರಿಷತ್ ನೈರುತ್ಯ ಪದವೀಧರರ ಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಭಾರಿ ಮತಗಳ ಅಂತರದಿಂದ ಗೆಲುವು

Suddi Udaya

ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಣಕು ಸಂಸತ್ತು ಅಧಿವೇಶನ.

Suddi Udaya

ಧರ್ಮಸ್ಥಳ ಗ್ರಾ.ಪಂ. ಯಿಂದ ಪ್ಲಾಸ್ಟಿಕ್ ನಿಷೇಧ ಬಗ್ಗೆ ವ್ಯಾಪಾರ ಕೇಂದ್ರಗಳ ಮೇಲೆ ಕಾರ್ಯಾಚರಣೆ

Suddi Udaya

ನಡ ಸರಕಾರಿ ಪ್ರೌಢಶಾಲೆಗೆ ಶೇ. 97.82 ಫಲಿತಾಂಶ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಎನ್.ಎಸ್.ಎಸ್. ಸ್ವಯಂಸೇವಕರಿಗೆ ನಾಯಕತ್ವ ತರಬೇತಿ

Suddi Udaya
error: Content is protected !!