22.6 C
ಪುತ್ತೂರು, ಬೆಳ್ತಂಗಡಿ
July 23, 2026
ಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶಿವಮೊಗ್ಗದಲ್ಲಿ ನಡೆದ ಭಗವದ್ಗೀತಾ ಕಂಠಪಾಠ ಸ್ಪರ್ಧೆ: ಕು. ಅದ್ವಿತಿ ರಾವ್ ದ್ವಿತೀಯ ಸ್ಥಾನ

ಬೆಳ್ತಂಗಡಿ: ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಅಲ್ಲಮಪ್ರಭು ಮೈದಾನದಲ್ಲಿ ನ.30ರಂದು ನಡೆದ ಶ್ರೀ ಭಗವದ್ಗೀತಾ ಅಭಿಯಾನ – 2025 ರಾಜ್ಯಮಟ್ಟದ ಮಹಾ ಸಮರ್ಪಣೆ ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಿದ್ದ ರಾಜ್ಯಮಟ್ಟದ ವಿವಿಧ ಸ್ಪರ್ಧೆಗಳ ಪೈಕಿ ಭಗವದ್ಗೀತಾ ಕಂಠಪಾಠ (ಹಿರಿಯ ಪ್ರಾಥಮಿಕ ಶಾಲಾ ವಿಭಾಗ) ದಲ್ಲಿ ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲಾ ವಿದ್ಯಾರ್ಥಿನಿ ಅದ್ವಿತಿ ರಾವ್ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

ಸೋಂದಾ ಸ್ವರ್ಣವಲ್ಲಿ ಮಠದ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ನೇತೃತ್ವದಲ್ಲಿ 2008ರಿಂದ ಪ್ರತಿ ವರ್ಷವೂ ಭಗವದ್ಗೀತೆ ಅಭಿಯಾನ ನಡೆಯುತ್ತಿದ್ದು, ಶಿವಮೊಗ್ಗ ಕೇಂದ್ರವಾಗಿ ಈ ವರ್ಷ ನಡೆದ ಅಭಿಯಾನದ ಸಮಾರೋಪಕ್ಕೆ ರಾಜ್ಯ, ರಾಷ್ಟ್ರಮಟ್ಟದ ನಾಯಕರು, ಜನಪ್ರತಿನಿಧಿಗಳು, ವಿವಿಧ ಮಠಾಧೀಶರು ಸಾಕ್ಷಿಯಾದರು.

Related posts

ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘದ ಮಹಿಳಾ ಘಟಕದ ಉದ್ಘಾಟನಾ ಸಮಾರಂಭ

Suddi Udaya

ಕನ್ಯಾಡಿ 2 ಸ.ಉ.ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಬಟ್ಟೆಗಳ ಬೃಹತ್ ಸಂಗ್ರಹದೊಂದಿಗೆ ಬೆಳ್ತಂಗಡಿ ಮಾತೃಶ್ರೀ ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಪ್ರಯುಕ್ತ ಪ್ಲ್ಯಾಟ್ ಶೇ.10 ಡಿಸ್ಕೌಂಟ್ ಸೇಲ್

Suddi Udaya

ಕೊಕ್ಕಡ ಗ್ರಾ.ಪಂ. ನಲ್ಲಿ ಶಿಕ್ಷಣ ಸಂವಹನ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ ಪದವಿ ಪ್ರಧಾನ ಸಮಾರಂಭ

Suddi Udaya

ಡಿ.24-25: ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ನರ್ತನ ಸೇವೆ

Suddi Udaya
error: Content is protected !!