September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಶ್ರೀರಾಮ ಶಾಲೆ ಸುಲ್ಕೇರಿಯ ವಿದ್ಯಾರ್ಥಿನಿ ಕು.ನಿಷ್ಕಾ ಜೈನ್ ಕಥೆ ಹೇಳುವ ಸ್ಪರ್ಧೆಯಲ್ಲಿ ಪ್ರಥಮ

ಬೆಳ್ತಂಗಡಿ: 2025-26ನೇ ಸಾಲಿನ ಬೆಳ್ತಂಗಡಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಶ್ರೀರಾಮ ಶಾಲೆ ಸುಲ್ಕೇರಿಯ ವಿದ್ಯಾರ್ಥಿನಿಯಾದ, ಕು.ನಿಷ್ಕಾ ಜೈನ್ ಕಥೆ ಹೇಳುವ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.

ಆಶುಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾಳೆ.ಇವರು ಅಳದಂಗಡಿ ಸುಪ್ರೀತ್ ಪ್ರಣಮ್ಯ ದಂಪತಿ ಸುಪುತ್ರಿ.

Related posts

ಮದ್ದಡ್ಕ ಅಂಗನವಾಡಿ ಕೇಂದ್ರದಲ್ಲಿ 80ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya

ಪಡಂಗಡಿ ಸೊಸೈಟಿಯ ಎಸ್ ಮಾರ್ಟ್, ಭದ್ರತಾ ಕೊಠಡಿ ಉದ್ಘಾಟನೆ

Suddi Udaya

ಕೊಕ್ಕಡ: ಮಜ್ದೂರ್ ಸಂಘದ ಕೊಕ್ಕಡ ವಲಯದ ನೂತನ ಕಛೇರಿಯ ಉದ್ಘಾಟನೆ

Suddi Udaya

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷರಾಗಿ ರಾಜೇಶ್ವರಿ, ಉಪಾಧ್ಯಕ್ಷರಾಗಿ ಚಂದ್ರಾವತಿ ಅವಿರೋಧ ಆಯ್ಕೆ

Suddi Udaya

ಕುಂಟಾಲಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!