25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಪಡಂಗಡಿ ಯುವಕ, ಎಲೆಕ್ಟ್ರಿಷಿಯನ್ ವಿಷ ಸೇವಿಸಿ ಆತ್ಮಹತ್ಯೆ

ಬೆಳ್ತಂಗಡಿ: ಪಡಂಗಡಿ ಗ್ರಾಮದ ಕಲ್ಬೊಟ್ಟು ನಿವಾಸಿ ಎಲೆಕ್ಟ್ರಿಷಿಯನ್ ಸುರೇಶ್ ಪೂಜಾರಿ (40 ವರ್ಷ) ಡಿ1ರಂದು ವಿಷ ಸೇವಿಸಿ
ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಕಳೆದ ಹಲವು ವರ್ಷಗಳಿಂದ ಎಲೆಕ್ಟ್ರಿಷಿನ್ ಆಗಿ ಕೆಲಸ ನಿರ್ವಹಣೆ ಮಾಡುತ್ತಿದ್ದರು. ಎಲ್ಲರೊಂದಿಗೂ ಉತ್ತಮ‌ ಬಾಂಧವ್ಯ ಹೊಂದಿದ್ದರು. ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂಬುದು ಪೋಲೀಸ್ ತನಿಖೆಯಿಂದ ತಿಳಿದು ಬರಬೇಕಾಗಿದೆ.

ಮೃತರು ತಂದೆ,ತಾಯಿ, ಪತ್ನಿ ಎರಡು ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ತಣ್ಣೀರುಪಂತ : ಶಾಸಕ ಹರೀಶ್ ಪೂಂಜ ಹಾಗೂ ಹಿಂದೂ ನಾಯಕ ಅರುಣ್ ಕುಮಾರ್ ಪುತ್ತಿಲರಿಗೆ ಗೌರವಾರ್ಪಣೆ: ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನ, ಅಭಿಮಾನಿ ಬಳಗ ಹಾಗೂ ಊರಿನ ಸಮಸ್ತ ಬಂಧುಗಳ ವತಿಯಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಪಿಡಬ್ಲೂಡಿ ಎಇಇ ಆಗಿ ಸಂಜೀವ ಕುಮಾರ್ ಜಿ .ಕೆ.

Suddi Udaya

ಲಾಯಿಲ: ವಿಶ್ವಮಟ್ಟದ ಸ್ಥಾನಿಕ ಬ್ರಾಹ್ಮಣರ ಸಮಾವೇಶ

Suddi Udaya

ಕಿಲ್ಲೂರು ನಿವಾಸಿ ಗೀತಾ ಹೋಟೆಲ್ ಮಾಲಕ ಶಿವಾನಂದ ಪೂಜಾರಿ ನಿಧನ

Suddi Udaya

ಜಿಲ್ಲಾಮಟ್ಟದ ಬಾಲಕರ ಕಬಡ್ಡಿ ಪಂದ್ಯಾಟ: ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ

Suddi Udaya

ಸುಲ್ಕೇರಿಮೊಗ್ರು: ದರ್ಖಾಸು ಐರಿನ್ ಡಿಸೋಜರವರ ಮನೆ ಹಿಂಬದಿ ಗುಡ್ಡ ಕುಸಿತ: ಗ್ರಾ.ಪಂ. ಅಧಿಕಾರಿಗಳ ಭೇಟಿ

Suddi Udaya
error: Content is protected !!