23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಪಡಂಗಡಿ ಯುವಕ, ಎಲೆಕ್ಟ್ರಿಷಿಯನ್ ವಿಷ ಸೇವಿಸಿ ಆತ್ಮಹತ್ಯೆ

ಬೆಳ್ತಂಗಡಿ: ಪಡಂಗಡಿ ಗ್ರಾಮದ ಕಲ್ಬೊಟ್ಟು ನಿವಾಸಿ ಎಲೆಕ್ಟ್ರಿಷಿಯನ್ ಸುರೇಶ್ ಪೂಜಾರಿ (40 ವರ್ಷ) ಡಿ1ರಂದು ವಿಷ ಸೇವಿಸಿ
ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಕಳೆದ ಹಲವು ವರ್ಷಗಳಿಂದ ಎಲೆಕ್ಟ್ರಿಷಿನ್ ಆಗಿ ಕೆಲಸ ನಿರ್ವಹಣೆ ಮಾಡುತ್ತಿದ್ದರು. ಎಲ್ಲರೊಂದಿಗೂ ಉತ್ತಮ‌ ಬಾಂಧವ್ಯ ಹೊಂದಿದ್ದರು. ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂಬುದು ಪೋಲೀಸ್ ತನಿಖೆಯಿಂದ ತಿಳಿದು ಬರಬೇಕಾಗಿದೆ.

ಮೃತರು ತಂದೆ,ತಾಯಿ, ಪತ್ನಿ ಎರಡು ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಎಸ್‌ಕೆಎಸ್‌ಎಸ್‌ಎಫ್ ಕಕ್ಕಿಂಜೆ ಕ್ಲಸ್ಟರ್: ಅಧ್ಯಕ್ಷ ಹಫೀಝ್ ಚಿಬಿದ್ರೆ, ಪ್ರ. ಕಾರ್ಯದರ್ಶಿ ಸದಖತುಲ್ಲಾ ದಾರಿಮಿ, ಕೋಶಾಧಿಕಾರಿ ರಫೀಕ್ ಹಾಜಿ

Suddi Udaya

ಹಾಡು ಹಗಲೇ ಗರ್ಡಾಡಿಯಲ್ಲಿ ಮನೆಗೆ ನುಗ್ಗಿದ ಕಳ್ಳರು: ಚಿನ್ನಾಭರಣ ಸಹಿತ ನಗದು ಕಳವು

Suddi Udaya

ಲಾಯಿಲ: ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ, ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಪಡ್ಲಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮ

Suddi Udaya

ಕಾಜೂರು ಉರೂಸ್ ಪ್ರಯುಕ್ತ ಪ್ರತಿದಿನ ಉಪನ್ಯಾಸ ಮಾಲಿಕೆ; ಪ್ರಮುಖ ವಿದ್ವಾಂಸರಿಂದ ಧರ್ಮ ಸಂದೇಶ, ಬರ್ದಾ ಸಂಗಮ

Suddi Udaya

ಮಲೆಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಯಾವುದೇ ಅವ್ಯವಹಾರಗಳು ನಡೆದಿಲ್ಲ: ನಿನ್ನೆ ನಡೆದ ಸಭೆಯಲ್ಲಿ ರಾಜೀನಾಮೆ ನೀಡಲು ನಿರ್ಣಯಿಸಲಾಗಿದೆಯೇ ಹೊರತು ನಾವು ರಾಜೀನಾಮೆ ನೀಡಿಲ್ಲ: ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಪ್ರಮೋದ್ ಕುಮಾರ್ ಹೇಳಿಕೆ

Suddi Udaya
error: Content is protected !!