23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಶಾಲೆಗೆ ಹಳೆ ವಿದ್ಯಾರ್ಥಿಗಳಿಂದ ಪ್ಲೇಟ್ ಇಡುವ ಸ್ಟ್ಯಾಂಡ್ ಕೊಡುಗೆ

ಬಳಂಜ: ಅಮೃತ ಮಹೋತ್ಸವದ ಸಂಭ್ರಮದಲ್ಲಿರುವ ಬಳಂಜ ಶಾಲೆಗೆ 2016-17 ನೇ ಸಾಲಿನ ಹಳೆ ವಿದ್ಯಾರ್ಥಿಗಳಿಂದ ಬಿಸಿಯೂಟಕ್ಕೆ ತಟ್ಟೆ ಇಡುವ ಸ್ಟ್ಯಾಂಡ್ ನ್ನು ಕೊಡುಗೆಯಾಗಿ ನೀಡಿದರು.

ಹಳೆ ವಿದ್ಯಾರ್ಥಿಗಳಾದ ಮನೀಶ್, ಸುಜಿತ್ ಹೆಗ್ಡೆ ಕಿರಣ್ ,ಗಿರೀಶ್, ಶ್ರೇಯಸ್, ಯಶಶ್, ಮನೋಹರ್,ರೋಹಿತ್, ನಿತೇಶ್, ಚೇತನ್ ಪಿ ಎಸ್, ರೋಹನ್, ಚೇತನ್ ಬಿ ಎನ್, ನಿಖಿಲ್, ವಿಘ್ನೇಶ್ ಆರ್ ಶೆಟ್ಟಿ,ಶಿವಪ್ರಸಾದ್, ಶ್ರೀಕಾಂತ್, ಸುಕೇಶ್, ರೋಹಿತ್ ಕುಮಾರ್, ಸುದರ್ಶನ್, ದೀಕ್ಷಿತ್, ಸುಜಿತ್ ಕೆ, ವಿಜೀತ್,ಪಾವನ, ನಿಶ್ಮಿತಾ, ಭಾರತೀ,ಭಾಗ್ಯಲಕ್ಷ್ಮಿ , ಮಧುಶ್ರೀ, ಮಮತಾ, ನಿಕಿತಾ, ಪ್ರತೀಕ್ಷಾ, ರಮ್ಯಾ, ಶರಣ್ಯ, ವಂದನ,ವಿದ್ಯಾಲಕ್ಷ್ಮಿ, ರಕ್ಷಿತಾ, ಶ್ರೇಯ ಸಹಕರಿಸಿದರು.

ಹಳೆ ವಿದ್ಯಾರ್ಥಿಗಳ ಕೊಡುಗೆಗೆ ಬಳಂಜ ಶಾಲಾ ಮುಖ್ಯೋಪಾಧ್ಯಾಯರು,ಶಿಕ್ಷಕ ವೃಂದದವರು, ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿದರು.

Related posts

ಅಯೋಧ್ಯೆ ಶ್ರೀರಾಮನ ಜನ್ಮಭೂಮಿಯಿಂದ ಪವಿತ್ರ ಮಂತ್ರಾಕ್ಷತೆ ಬೆಳ್ತಂಗಡಿಗೆ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಂತ್ರಾಕ್ಷತೆಗೆ ಭವ್ಯ ಸ್ವಾಗತ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ: ಹೆಚ್ಚುವರಿ ಬಸ್ ಇಲ್ಲದೆ ವಿದ್ಯಾರ್ಥಿಗಳ ಪರದಾಟ

Suddi Udaya

ಸುಲ್ಕೇರಿಮೊಗ್ರು: ಮನೆಯ ಮೇಲೆ ಮರ ಬಿದ್ದು ಅಪಾರ ಹಾನಿ

Suddi Udaya

ಸರಕಾರವು ಇಲಾಖೆಯನ್ನು ರಾಜಕೀಯಕರಣಗೊಳಿಸುತ್ತಿದೆ: ರಾಜ್ಯದ ಭವಿಷ್ಯವನ್ನು ನಿರ್ಣಯಿಸುವ ಶಿಕ್ಷಣ ಕ್ಷೇತ್ರದಲ್ಲಿ, ಯಾರ ಅಭಿಪ್ರಾಯವನ್ನೂ ಪಡೆಯದೆ ಬದಲಾವಣೆ ಮಾಡುತ್ತಿರುವುದು ಆಘಾತಕಾರಿ: ವಿಧಾನಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌ ಆಕ್ಷೇಪ

Suddi Udaya

ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ವಿಭಾಗಿಯ ಮಟ್ಟಕ್ಕೆ ಆಯ್ಕೆ

Suddi Udaya

ಲೂಮೋಸ್ – ಟೆಸರಾಕ್ಟ್ ಫಿಲ್ಮ್ ಸೊಸೈಟಿ ವಾರ್ಷಿಕ ಸಮಾರೋಪ ; ನಮ್ಮ ಕಲ್ಪನೆಯೇ ನಮ್ಮ ಮಿತಿ: ಡಾ. ರಾಘವೇಂದ್ರ

Suddi Udaya
error: Content is protected !!