22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಅಲೋಶಿಯಸ್ ಎಸ್ ಲೋಬೋ ರವರಿಗೆ ಮಂಗಳೂರು ಹೈಕೋರ್ಟ್ ಪೀಠ ಹೋರಾಟದ ಪೂರ್ವಭಾವಿ ಸಭೆಯಲ್ಲಿ ಅಭಿನಂದನೆ

ಬೆಳ್ತಂಗಡಿ : ಎರಡನೇ ಬಾರಿ ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷರಾಗಿ ಚುನಾಯಿತರಾದ ಅಲೋಶಿಯಸ್ ಎಸ್ ಲೋಬೋ ಅವರನ್ನು ಮಂಗಳೂರು ವಕೀಲರ ಸಂಘದ ಅಧ್ಯಕ್ಷ ರಾಘವೇಂದ್ರ ಹೆಚ್ ವಿ ಮತ್ತು ಪದಾಧಿಕಾರಿಗಳು ಇತ್ತೀಚೆಗೆ ಮಂಗಳೂರಿನಲ್ಲಿ ಜರಗಿದ ಹೈಕೋರ್ಟ್ ಪೀಠ ಹೋರಾಟದ ಪೂರ್ವಭಾವಿ ಜನಪ್ರತಿನಿಧಿಗಳ ಸಭೆಯಲ್ಲಿ ಅಭಿನಂದಿಸಿದರು.

Related posts

ಬಳಂಜ: ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಹರೀಶ್ ವೈ ಆಯ್ಕೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಭೇಟಿ

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ಸಾಧಕರಿಗೆ ಸನ್ಮಾನ

Suddi Udaya

ಬೆಳ್ತಂಗಡಿ : ಹಂಸ ಎಲೆಕ್ಟ್ರಾನಿಕ್ಸ್ ಮತ್ತು ಹೋಮ್ ಅಪ್ಲೆಯನ್ಸ್ & ಫರ್ನಿಚರ್‍ಸ್‌ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ದರ ಕಡಿತ ಮಾರಾಟ

Suddi Udaya

ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನಕ್ಕೆ ವಿ.ಪ. ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಭೇಟಿ

Suddi Udaya

ಆ. 9 ರಂದು ಉದ್ಘಾಟನೆಗೆ ಸಜ್ಜುಗೊಂಡಿದೆ ಮಚ್ಚಿನದ ರುದ್ರಭೂಮಿ

Suddi Udaya
error: Content is protected !!