September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮರೋಡಿ: ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

ಬೆಳ್ತಂಗಡಿ : ವೈಯಕ್ತಿಕ ಕಾರಣಗಳಿಂದ ವ್ಯಕ್ತಿಯೊಬ್ಬರು ಮನೆಯ ಕೊಟ್ಟಿಗೆಯ ಪಕಾಸಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಮರೋಡಿಯಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ಕಂಬಳದಡ್ಕ ನಿವಾಸಿ ಗೋಪಾಲ ಪೂಜಾರಿ ರವರ ಪುತ್ರ ಅಶೋಕ್(54) ಎಂಬವರು ಯಾವುದೋ ಕಾರಣದಿಂದ ನೊಂದು ನ.30 ರಂದು ಬೆಳಗ್ಗೆ ಕಂಬಳದಡ್ಕ ಮನೆಯ ಪಕ್ಕದ ಕೊಟ್ಟಿಗೆಯ ಪಕಾಸಿಗೆ ನೈಲಾನ್ ಹಗ್ಗದಿಂದ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮೃತಪಟ್ಟ ಅಶೋಕ್ ತಂದೆ ಗೋಪಾಲ ಪೂಜಾರಿ ವೇಣೂರು ಪೊಲೀಸ್ ಠಾಣೆಗೆ ನ.30 ರಂದು ದೂರು ನೀಡಿದ್ದಾರೆ. ಅದರಂತೆ ವೇಣೂರು ಪೊಲೀಸರು ಯುಡಿಆರ್ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಕಳೆಂಜದಲ್ಲಿ ರಾಜೇಶ್ ಎಂ.ಕೆ ಯವರ ಮೇಲೆ ನಡೆದ‌ ಹಲ್ಲೆ ಪ್ರಕರಣ: ಆಸ್ಪತ್ರೆಗೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ: ಆರೋಗ್ಯ ವಿಚಾರಣೆ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರ ಭಾರತಿ ಅಭ್ಯರ್ಥಿಗಳ ಆಯ್ಕೆ

Suddi Udaya

ಪೆರ್ನೆಯ ಯುವಕ ಯತೀಶ್ ಗೌಡ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ರಾಜ ಕೇಸರಿ ಸೇವಾ ಟ್ರಸ್ಟ್ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ರವರಿಗೆ ಸ್ಟಾರ್ ಆಫ್ ಕರ್ನಾಟಕ ರಾಜ್ಯ ಪ್ರಶಸ್ತಿ

Suddi Udaya

ಶ್ರೀ ಕ್ಷೇತ್ರ ಓಡೀಲು 36ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ-ವಾರೀಸುದಾರರ ಪತ್ತೆಗೆ ಮನವಿ

Suddi Udaya
error: Content is protected !!