September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಶ್ರೀರಾಮ ಶಾಲೆ ಸುಲ್ಕೇರಿಯ ವಿದ್ಯಾರ್ಥಿನಿ ಕು.ನಿಷ್ಕಾ ಜೈನ್ ಕಥೆ ಹೇಳುವ ಸ್ಪರ್ಧೆಯಲ್ಲಿ ಪ್ರಥಮ

ಬೆಳ್ತಂಗಡಿ: 2025-26ನೇ ಸಾಲಿನ ಬೆಳ್ತಂಗಡಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಶ್ರೀರಾಮ ಶಾಲೆ ಸುಲ್ಕೇರಿಯ ವಿದ್ಯಾರ್ಥಿನಿಯಾದ, ಕು.ನಿಷ್ಕಾ ಜೈನ್ ಕಥೆ ಹೇಳುವ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.

ಆಶುಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾಳೆ.ಇವರು ಅಳದಂಗಡಿ ಸುಪ್ರೀತ್ ಪ್ರಣಮ್ಯ ದಂಪತಿ ಸುಪುತ್ರಿ.

Related posts

ಕನ್ಯಾಡಿ ಗ್ರಾಮದ ಪಾಲೆದಡಿ ನಿವಾಸಿ ಜಯಾನಂದ ಪೂಜಾರಿ ನಿಧನ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿಬಾಜೆ ಗ್ರಾ.ಪಂ ನಲ್ಲಿ ಪ್ರತಿಭಟನೆ : ಸರಕಾರಕ್ಕೆ ಮನವಿ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ

Suddi Udaya

ನಾವೂರು ಕೈಕಂಬ ಪ್ರದೇಶದ ಲಾಯಿಲ- ಕಿಲ್ಲೂರು ಪಿಡ್ಲೂಡಿ ರಸ್ತೆ ಬದಿಯ ಚರಂಡಿಯಲ್ಲಿ ತುಂಬಿದ ಹೂಳು:ಚರಂಡಿ ಹೂಳು ತೆಗೆದ ಯುವ ಉದ್ಯಮಿ ಅನಿಲ್ ಎಂ.ಜೆ ನರ್ನೊಟ್ಟು : ಸಾರ್ವಜನಿಕರ ಪ್ರಶಂಸೆ

Suddi Udaya

ಬಿಜೆಪಿ ಮಂಡಲದ ವತಿಯಿಂದ ಲಾಯಿಲ ಶಕ್ತಿಕೇಂದ್ರದ ಕಾರ್ಯಕರ್ತರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ಪಟು ಕು. ತನುಶ್ರೀ ರವರಿಂದ ಯೋಗ ಪ್ರದರ್ಶನ

Suddi Udaya
error: Content is protected !!