July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿಶಿಕ್ಷಣ ಸಂಸ್ಥೆ

ಇಂದು (ಡಿ.2) ಗುರುವಾಯನಕೆರೆ ಎಕ್ಸೆಲ್ ಸಂಸ್ಥೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ: ಚೌಕಿ ಪೂಜೆ

ಗುರುವಾಯನಕೆರೆ: ಎಕ್ಸೆಲ್ ಸಮೂಹ ಸಂಸ್ಥೆ ಪ್ರಾಯೋಜಕತ್ವದಲ್ಲಿ ಇಂದು( ಡಿ.2) ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯಿಂದ ಶ್ರೀ ದೇವಿ ಮಹಾತ್ಮ ಯಕ್ಷಗಾನ ಬಯಲಾಟವು ಅರಮಲೆಬೆಟ್ಟ ಕ್ಯಾಂಪಸ್ ಆವರಣದಲ್ಲಿ ಸಂಜೆ 6 ಗಂಟೆಯಿಂದ ನಡೆಯಲಿದೆ.

ಇಂದು ಬೆಳಿಗ್ಗೆ ಶ್ರೀ ದೇವಿ ಮಹಾತ್ಮೆ ಬಯಲಾಟದ ಪ್ರಯುಕ್ತ ವಿದ್ಯಾಸಾಗರ ಕ್ಯಾಂಪಸ್‌ನಲ್ಲಿ ಚೌಕಿ ಪೂಜೆ ನೆರವೇರಿದ್ದು, ಎಕ್ಸೆಲ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಅವರ ತಂದೆ ಸತೀಶ್ ಕುಮಾರ್, ತಾಯಿ ಶುಭಲತಾ ಸತೀಶ್, ವಿದ್ಯಾಸಾಗರ ಕ್ಯಾಂಪಸ್ ಪ್ರಾಂಶುಪಾಲರಾದ ನವೀನ್ ಕುಮಾರ್ ಮರಿಕೆ, ಅರಮಲೆಬೆಟ್ಟ ಕ್ಯಾಂಪಸ್ ಪ್ರಾಂಶುಪಾಲರಾದ ಪ್ರಜ್ವಲ್ ಕಜೆ, ಪ್ರದೀಪ್ ಶೆಟ್ಟಿ, ಆನಂದ್ ಶೆಟ್ಟಿ, ಶಿಕ್ಷಕ ವರ್ಗ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Related posts

ಪೆರೋಡಿತ್ತಾಯಕಟ್ಟೆ ಶಾಲೆಗೆ ಬ್ಯಾರಿ ಕೇಡ್ ಕೊಡುಗೆ

Suddi Udaya

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದವರಿಂದ ತುರ್ತು ಸ್ಪಂದನೆ: ನಡ ಸ.ಹಿ.ಪ್ರಾ. ಶಾಲೆಯ ಮೇಲ್ಛಾವಣಿ ದುರಸ್ಥಿ ಕಾರ್ಯ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯಲ್ಲಿ ಶಾಲಾ ಸಂಘಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ನಿಂದ ಸರಕಾರಿ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ರೂ.10 ಲಕ್ಷ ವಿದ್ಯಾರ್ಥಿ ವೇತನ

Suddi Udaya

ಧರ್ಮಸ್ಥಳ ಸಹಕಾರ ಸಂಘದಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ

Suddi Udaya

ಉಜಿರೆ ಬೆನಕ ಹೆಲ್ತ್ ಸೆಂಟರ್ ನ ಡಾ. ಗೋಪಾಲಕೃಷ್ಣ ಕೆ ಅವರಿಗೆ “ಆಯುಷ್ ಶ್ರೀ” ಪ್ರಶಸ್ತಿ

Suddi Udaya
error: Content is protected !!