30.7 C
ಪುತ್ತೂರು, ಬೆಳ್ತಂಗಡಿ
April 24, 2026
ವರದಿ

ಕಳೆಂಜ: ಅಸೌಖ್ಯದಿಂದ ನಿಧನರಾದ ಕಮಲಾ ಶೀನಪ್ಪ ಗೌಡ ಮತ್ತು ಕುಶಾಲಪ್ಪ ನಾಯ್ಕ ರವರಿಗೆ ಬಿಜೆಪಿ ವತಿಯಿಂದ ಶ್ರದ್ಧಾಂಜಲಿ

ಕಳೆಂಜ: ಅಲ್ಪಕಾಲದ ಅಸೌಖ್ಯದಿಂದ ನಿಧನರಾದ ನಾಟಿ ವೈದ್ಯೆ ಕಮಲಾ ಶೀನಪ್ಪ ಗೌಡ ಮತ್ತು ಪಕ್ಷದ ಸಕ್ರಿಯ ಕಾರ್ಯಕರ್ತ ಕುಶಾಲಪ್ಪ ನಾಯ್ಕ ಇವರುಗಳಿಗೆ ಬಿಜೆಪಿ (174) ವತಿಯಿಂದ ಶ್ರದ್ಧಾಂಜಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ಬೂತ್ ಅಧ್ಯಕ್ಷರಾದ ಹರೀಶ್ ಕುಮಾರ್ ವಳಗುಡ್ಡೆ, ಕಾರ್ಯದರ್ಶಿ ದಯಾನಂದ ನಾಯ್ಕ, ಶಕ್ತಿ ಕೇಂದ್ರದ ಅಧ್ಯಕ್ಷರಾದ ಧನಂಜಯ ಗೌಡ, ಬೂತ್ ಮಾಜಿ ಅಧ್ಯಕ್ಷರಾದ ಪ್ರವೀಣ್ ಬಟ್ಯಾಲು, ಪಿ ಎಲ್ ಡಿ ನಿರ್ದೇಶಕರಾದ ಸಂತೋಷ್ ಜೈನ್ ವಳಂಬಲ, ನಾರಾಯಣ ಗೌಡ ಮಾರ್ತಾಡಿ, ಗುಲಾಬಿ ಕುಕ್ಕಾಜೆ, ಪುರುಷೋತ್ತಮ ನಾಯ್ಕ, ಕೇಶವ ಗೌಡ, ರಾಜೇಶ್ ಶೆಟ್ಟಿ, ಕೇಶವ ವಳಗುಡ್ಡೆ, ಛಾಯ ವಳಗುಡ್ಡೆ, ವೇದಿಕ ವಳಗುಡ್ಡೆ, ಅಧಿತಿ ವಳಗುಡ್ಡೆ, ರಜಿತ ವಳಗುಡ್ಡೆ ,ಸಂದೀಪ್ ದಿಡುಪೆ ಉಪಸ್ಥಿತರಿದ್ದರು.

Related posts

ಚಾರ್ಮಾಡಿ ಘಾಟಿಯಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ಸಿಗೆ ಅಡ್ಡ ಬಂದ ಒಂಟಿ ಸಲಗ

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಸನ್ನಿಧಾನದಲ್ಲಿ ನಾಗಬ್ರಹ್ಮ ಮಂಡಲ ಮೊದಲ ದಿನ ಪೂಜೆ ಸಂದರ್ಭದಲ್ಲಿ ಕೃಷ್ಣಸರ್ಪ ಪ್ರತ್ಯಕ್ಷ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವದ 5ನೇ ದಿನದ ಧಾರ್ಮಿಕ ಸಭೆ

Suddi Udaya

ಅಳದಂಗಡಿ ಸಂತ ಪೀಟರ್ ಕ್ಲೇವರ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ವಿಪರೀತ ಮಳೆಯಿಂದಾಗಿ ತುಂಬಿ ಹರಿಯುತ್ತಿರುವ ಕೊಲ್ಲಿಯ ನೇತ್ರಾವತಿ ನದಿ

Suddi Udaya

ಬಳಂಜ ಬದಿನಡೆ ಕ್ಷೇತ್ರದಲ್ಲಿ ನಾಗರ ಪಂಚಮಿ ವಿಶೇಷ ಪೂಜೆ

Suddi Udaya
error: Content is protected !!