ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಶಾಲಾ ಪ್ರವೇಶ ದ್ವಾರದ ಉದ್ಘಾಟನೆ

ಧರ್ಮಸ್ಥಳ : ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳದಲ್ಲಿ ನೂತನವಾಗಿ ನಿರ್ಮಾಣಗೊಂಡ ಶಾಲಾ ಪ್ರವೇಶ ದ್ವಾರದ ಉದ್ಘಾಟನೆಯನ್ನು ಡಿ ಎಂ ಸಿ ವಿಭಾಗದ ಮುಖ್ಯ ಇಂಜಿನಿಯರ್ ಯಶೋಧರ ನೆರವೇರಿಸಿ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಡಿ. ಎಂ ಸಿ ಯ ನಿಖಿಲ್ , ಮುಖ್ಯ ಶಿಕ್ಷಕರಾದ ಕಮಲ್ ತೇಜು ರಜಪೂತ್ , ಶಿಕ್ಷಕ ವೃಂದದವರು ಹಾಗೂ ಮಕ್ಕಳು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನುಶಿಕ್ಷಕರಾದ ಜೋಸೆಫ್ ನಿರ್ವಹಿಸಿದರು.

Related posts

ಮುಂಡಾಜೆ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಆ.28: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿಯ ಸನ್ನಿಧಿಗೆ ಆಗಮಿಸುತ್ತಿರುವ ಧರ್ಮಸ್ಥಳದ ಶ್ರದ್ಧಾ ಅಮಿತ್

Suddi Udaya

ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನಿಂದ ಮಂಜೂರಾದ ಚೈತನ್ಯ ಅರೋಗ್ಯ ವಿಮಾ ಮೊತ್ತ ವಿತರಣೆ

Suddi Udaya

ಮೌಲ್ಯ ಶಿಕ್ಷಣ” ಪುಸ್ತಕ ರಚನೆ ಸಮಿತಿಗೆ ಸಂಪನ್ಮೂಲ ವ್ಯಕ್ತಿಯಾಗಿ ಡಾ. ಐ. ಶಶಿಕಾಂತ್ ಜೈನ್ ಆಯ್ಕೆ

Suddi Udaya

ಪುಂಜಾಲಕಟ್ಟೆ- ಬಿಸಿ ರೋಡ್ ಮಾದರಿಯಲ್ಲಿ ರಸ್ತೆ ವಿಸ್ತರಣೆ ಮಾಡುವಂತೆ ಬೆಳ್ತಂಗಡಿ ವರ್ತಕರ ಸಂಘದ ಅಧ್ಯಕ್ಷ ರೊನಾಲ್ಡೊ ಲೋಬೋ ಮನವಿ

Suddi Udaya

ಕಾಶಿಪಟ್ಣ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!