22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳಂಜ ಸ.ಉ.ಪ್ರಾ.ಶಾಲೆಗೆ ಜ್ಯೋತಿ ಮಹಿಳಾ ಮಂಡಲದ ವತಿಯಿಂದ ಕಪಾಟು ಮತ್ತು ಟೇಬಲ್ ಕೊಡುಗೆ

ಬಳಂಜ ಸ.ಉ.ಪ್ರಾ.ಶಾಲೆ ಇದರ ಅಮೃತ ಮಹೋತ್ಸವದ ಅಂಗವಾಗಿ ಜ್ಯೋತಿ ಮಹಿಳಾ ಮಂಡಲದ ವತಿಯಿಂದ ಶಾಲೆಗೆ ಅಗತ್ಯವಿರುವ ಕಪಾಟು ಮತ್ತು ಟೇಬಲ್ ಅನ್ನು ಶಾಲಾ ಮುಖ್ಯೋಪಾಧ್ಯಾಯರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರು ಮತ್ತು ಅಮೃತ ಮಹೋತ್ಸವದ ಅಧ್ಯಕ್ಷರು ,ಜ್ಯೋತಿ ಮಹಿಳಾ ಮಂಡಲದ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಮಂಜುಶ್ರೀ ಜೆಸಿಐ ವತಿಯಿಂದ ಜೂನಿಯರ್ ಜೇಸಿ ಪದಗ್ರಹಣ ಹಾಗೂ ಯೂತ್ ಡೇ ಕಾರ್ಯಕ್ರಮ

Suddi Udaya

ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲಾ ಮಂತ್ರಿಮಂಡಲದ ನೂತನ ಸದಸ್ಯರಿಗೆ ಪ್ರಮಾಣ ವಚನ

Suddi Udaya

ಹೊಸಂಗಡಿ: ಭೀಮ್ ಆರ್ಮಿ ಸಂಘಟನೆ ಉದ್ಘಾಟನೆ

Suddi Udaya

ಬೆಳ್ತಂಗಡಿ : ಎಸ್.ಐ.ಟಿ ಕಚೇರಿಗೆ ಆಗಮಿಸಿ ದೂರು ನೀಡಿದ ಹೋರಾಟಗಾರರ ತಂಡ

Suddi Udaya

ಉಜ್ವಲ ಯೋಜನೆಯ ಮಹಿಳೆಯರ ಮೇಲೂ, “ಬೆಲೆ ಏರಿಕೆಯ ಬರೆ ಎಳೆದ” ಕೇಂದ್ರ ಸರ್ಕಾರ: ರಕ್ಷಿತ್ ಶಿವರಾಂ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ “CBK CUP” ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!