September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳಂಜ ಸ.ಉ.ಪ್ರಾ.ಶಾಲೆಗೆ ಜ್ಯೋತಿ ಮಹಿಳಾ ಮಂಡಲದ ವತಿಯಿಂದ ಕಪಾಟು ಮತ್ತು ಟೇಬಲ್ ಕೊಡುಗೆ

ಬಳಂಜ ಸ.ಉ.ಪ್ರಾ.ಶಾಲೆ ಇದರ ಅಮೃತ ಮಹೋತ್ಸವದ ಅಂಗವಾಗಿ ಜ್ಯೋತಿ ಮಹಿಳಾ ಮಂಡಲದ ವತಿಯಿಂದ ಶಾಲೆಗೆ ಅಗತ್ಯವಿರುವ ಕಪಾಟು ಮತ್ತು ಟೇಬಲ್ ಅನ್ನು ಶಾಲಾ ಮುಖ್ಯೋಪಾಧ್ಯಾಯರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರು ಮತ್ತು ಅಮೃತ ಮಹೋತ್ಸವದ ಅಧ್ಯಕ್ಷರು ,ಜ್ಯೋತಿ ಮಹಿಳಾ ಮಂಡಲದ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Related posts

ಪಟ್ರಮೆ : ಕಲೆಂಬಿಕಾಡು ನಿವಾಸಿ ನೋಣಯ್ಯ ಗೌಡ ನಿಧನ

Suddi Udaya

ಗುರುವಾಯನಕರೆ ಕೆಎಂಜೆ, ಎಸ್‌ವೈ‌ಎಸ್ ವತಿಯಿಂದ ರಂಝಾನ್ ಕಿಟ್ ವಿತರಣೆ

Suddi Udaya

ಇಸ್ರೇಲ್ ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

Suddi Udaya

ಮಾ.18: ಉಜಿರೆಗೆ ನಂದಿ ರಥಯಾತ್ರೆ

Suddi Udaya

ಕನ್ಯಾಡಿ ರಾಮ ಕ್ಷೇತ್ರದಲ್ಲಿ ನವರಾತ್ರಿಯ ವಿಶೇಷ ಪೂಜೆ

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ

Suddi Udaya
error: Content is protected !!