23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಂಗಳೂರಿನ ದಾಸನಪುರದಲ್ಲಿ ಬೆಳ್ತಂಗಡಿ ಭಜನಾ ತರಬೇತುದಾರರಿಂದ ವಿಶೇಷ ಭಜನಾ ಕಾರ್ಯಕ್ರಮ

ಬೆಳ್ತಂಗಡಿ: ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ‌ಗುರುವಾಯನಕೆರೆ ಇದರ ಸಹಯೋಗದಲ್ಲಿ ರಾಜ್ಯ ಮಂಜುನಾಥೇಶ್ವರ ಭಜನಾ ಪರಿಷತ್ ನ ಸಂಚಾಲಕರಾದ ಸುಬ್ರಹ್ಮಣ್ಯ ಪ್ರಸಾದ್ ಇವರ ಮಾರ್ಗದರ್ಶನದಲ್ಲಿ ಬೆಂಗಳೂರಿನ ದಾಸನಪುರದಲ್ಲಿ ಹನುಮೋತ್ಸವದ ಪ್ರಯುಕ್ತ ನಡೆಯುವ ಬೆಳ್ತಂಗಡಿ ಭಜನಾ ತರಬೇತುದಾರರ ಅಧ್ಯಕ್ಷ ರಾಜ್ಯ ಪ್ರಶಸ್ತಿ ಪುರಸ್ಕೃತ ಸಂದೇಶ್ ಮದ್ದಡ್ಕ ಇವರ ವಿದ್ಯಾರ್ಥಿಗಳಿಂದ ವಿಶೇಷ ಭಜನಾ ಕಾರ್ಯಕ್ರಮ ದಾಸನಪುರ ಬೆಂಗಳೂರಿನಲ್ಲಿ ‌ನಡೆಯಿತು.

ಭಜನಾ ಕಾರ್ಯಕ್ರಮದಲ್ಲಿ ಪಂಚಶ್ರೀ ಭಜನಾ ಮಂಡಳಿ ನಾಲ್ಕೂರು , ಅರುಣೋದಯ ಭಜನಾ ಮಂಡಳಿ ಬಡೆಗೊಟ್ಟು,ಶ್ರೀ ಮಹಾದೇವ ದೇವೇಶ್ವರ ಭಜನಾ ಮಂಡಳಿ ಕಜೆಕಾರು ಹಾಗೂ ಶ್ರೀ ಕ್ರಷ್ಣ ಭಜನಾ ಮಂಡಳಿ ಕರಾಯ‌ , ಶ್ರೀ ಗೋಪಾಲಕ್ರಷ್ಣ ಭಜನಾ ಮಂಡಳಿ ಸೂಳಬೆಟ್ಟು ಹಾಗೂ ಕುಣಿತ ಭಜನಾ ತರಬೇತುದಾರರು ಭಾಗವಹಿಸಿರುತ್ತಾರೆ.

Related posts

ನಾಳೆ(ಜ.11): ಗುರುವಾಯನಕೆರೆ ಎಕ್ಸೆಲ್ ಶಿಕ್ಷಣ ಸಂಸ್ಥೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಮತ್ತು ಪಾಲಕರಿಗೆ ಪರೀಕ್ಷಾ ನಿಮಿತ್ತ ವಿಶೇಷ ಕಾರ್ಯಾಗಾರ:ಎಕ್ಸೆಲ್ ಬೆಳಕು ಫೌಂಡೇಶನ್ಉಚಿತ ಶಿಕ್ಷಣ ಯೋಜನೆ ಬಗ್ಗೆ ವಿಸ್ಕೃತ ಮಾಹಿತಿ ನೀಡಲಿದ್ದೇವೆ: ಸುಮಂತ್ ಕುಮಾರ್ ಜೈನ್:ಬರುವ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ,ಕಾರ್ಯಾಗಾರವೂ ಮಧ್ಯಾಹ್ನ 2:00 ರಿಂದ ಸಂಜೆ 4:30 ರ ವರೆಗೆ ಜರುಗಲಿದೆ

Suddi Udaya

ಸೆ.7-9: ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

Suddi Udaya

ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿ ಆಚರಣೆ

Suddi Udaya

ಗುರಿಪಳ್ಳ: ಸಂಜೀವ ಶೆಟ್ಟಿ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ನೂತನ ಸಂಸದ ಕ್ಯಾ| ಬೃಜೇಶ್ ಚೌಟರಿಗೆ ಅಭಿನಂದನೆ – ವಿದ್ಯಾರ್ಥಿ ವೇತನ ವಿತರಣೆ – ಆಟಿ ಕೂಟ ಕಾಯ೯ಕ್ರಮ

Suddi Udaya

ಪೆರ್ಲ ಬೈಪಾಡಿ ಸ.ಪ್ರೌ. ಶಾಲೆ ಯಕ್ಷಗಾನ ನಾಟ್ಯ ತರಗತಿ ಉದ್ಘಾಟನೆ

Suddi Udaya
error: Content is protected !!