July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಂಗಳೂರಿನ ದಾಸನಪುರದಲ್ಲಿ ಬೆಳ್ತಂಗಡಿ ಭಜನಾ ತರಬೇತುದಾರರಿಂದ ವಿಶೇಷ ಭಜನಾ ಕಾರ್ಯಕ್ರಮ

ಬೆಳ್ತಂಗಡಿ: ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ‌ಗುರುವಾಯನಕೆರೆ ಇದರ ಸಹಯೋಗದಲ್ಲಿ ರಾಜ್ಯ ಮಂಜುನಾಥೇಶ್ವರ ಭಜನಾ ಪರಿಷತ್ ನ ಸಂಚಾಲಕರಾದ ಸುಬ್ರಹ್ಮಣ್ಯ ಪ್ರಸಾದ್ ಇವರ ಮಾರ್ಗದರ್ಶನದಲ್ಲಿ ಬೆಂಗಳೂರಿನ ದಾಸನಪುರದಲ್ಲಿ ಹನುಮೋತ್ಸವದ ಪ್ರಯುಕ್ತ ನಡೆಯುವ ಬೆಳ್ತಂಗಡಿ ಭಜನಾ ತರಬೇತುದಾರರ ಅಧ್ಯಕ್ಷ ರಾಜ್ಯ ಪ್ರಶಸ್ತಿ ಪುರಸ್ಕೃತ ಸಂದೇಶ್ ಮದ್ದಡ್ಕ ಇವರ ವಿದ್ಯಾರ್ಥಿಗಳಿಂದ ವಿಶೇಷ ಭಜನಾ ಕಾರ್ಯಕ್ರಮ ದಾಸನಪುರ ಬೆಂಗಳೂರಿನಲ್ಲಿ ‌ನಡೆಯಿತು.

ಭಜನಾ ಕಾರ್ಯಕ್ರಮದಲ್ಲಿ ಪಂಚಶ್ರೀ ಭಜನಾ ಮಂಡಳಿ ನಾಲ್ಕೂರು , ಅರುಣೋದಯ ಭಜನಾ ಮಂಡಳಿ ಬಡೆಗೊಟ್ಟು,ಶ್ರೀ ಮಹಾದೇವ ದೇವೇಶ್ವರ ಭಜನಾ ಮಂಡಳಿ ಕಜೆಕಾರು ಹಾಗೂ ಶ್ರೀ ಕ್ರಷ್ಣ ಭಜನಾ ಮಂಡಳಿ ಕರಾಯ‌ , ಶ್ರೀ ಗೋಪಾಲಕ್ರಷ್ಣ ಭಜನಾ ಮಂಡಳಿ ಸೂಳಬೆಟ್ಟು ಹಾಗೂ ಕುಣಿತ ಭಜನಾ ತರಬೇತುದಾರರು ಭಾಗವಹಿಸಿರುತ್ತಾರೆ.

Related posts

ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ ಉಜಿರೆ ಅನುಗ್ರಹ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಧರ್ಮಸ್ಥಳ: ‘ ದಾನ ಪುರುಷಾರ್ಥ ‘ ಭಿತ್ತಿಪತ್ರಿಕೆ ಅನಾವರಣ

Suddi Udaya

ಎಸ್ ಎಸ್ ಎಲ್ ಸಿ ಗಣಿತ ಮರು ಪರೀಕ್ಷೆಯಲ್ಲಿ ಇಳಂತಿಲದ ಅನುಜ್ಞಾ ರಿಗೆ 5 ಅಂಕ ಹೆಚ್ಚು

Suddi Udaya

ಕಳೆದ ಎರಡೂವರೆ ದಶಕಗಳಿಂದ ಅಮೂಲ್ಯ ಸೇವೆ ಸಲ್ಲಿಸಿದ ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್. ಎಚ್. ಮಂಜುನಾಥ್ ರವರಿಗೆ ಬೀಳ್ಕೊಡುಗೆ

Suddi Udaya

ಪದ್ಮುಂಜ: ಪೊಲೀಸ್ ಸಿಬ್ಬಂದಿ ಮನೆಯಲ್ಲಿ ಕಳ್ಳತನ: ಚಿನ್ನಾಭರಣ ಹಾಗೂ ನಗದು ಕಳವು

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂ.ಮಾ. ಶಾಲೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya
error: Content is protected !!