July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಯಲ್ಲಿ ಮೊಬೈಲ್ ಅಸೋಸಿಯೇಶನ್ ನಿಂದ ಲಕ್ಕಿ ಕೂಪನ್ ಡ್ರಾ

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಮೊಬೈಲ್ ಅಸೋಸಿಯೇಶನ್ ನಿಂದ ಲಕ್ಕಿ ಕೂಪನ್ ಡ್ರಾ ಇದರ ಉದ್ಘಾಟನೆಯನ್ನು ಡಿವೈಎಸ್ಪಿ ರೋಹಿಣಿ ಅವರು ದೀಪ ಪ್ರಜ್ವಲಿಸುವುದರ ಮೂಲಕ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ವರ್ತಕರ ಸಂಘದ ಅಧ್ಯಕ್ಷ ರೊನಾಲ್ಡ್ ಲೋಬೋ,ಬೆಳ್ತಂಗಡಿ ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಸಾದ್ ಶೆಟ್ಟಿ, ಮೊಬೈಲ್ ಅಸೋಸಿಯೇಷನ್ ಜಿಲ್ಲಾ ಅಧ್ಯಕ್ಷ ಪ್ರಶಾಂತ್ ಶೆಣೈ, ಕಲ್ಲಾರಿ ಕಮ್ಯೂನಿಕೇಶನ್ಸ್ ಮಾಲಕ ಜಗದೀಶ್ ಆಚಾರ್ಯ, ಸುದ್ದಿ ಬಿಡುಗಡೆ ವ್ಯವಸ್ಥಾಪಕ ಮಂಜುನಾಥ ರೈ, ಸುದ್ದಿ ಉದಯ ವಾರಪತ್ರಿಕೆಯ ಮುಖ್ಯಸ್ಥರಾದ ಸಂತೋಷ್ ಪಿ ಕೋಟ್ಯಾನ್ ಬಳಂಜ, ಪತ್ರಕರ್ತ ಹೆರಾಲ್ಡ್ ಪಿಂಟೋ, ಬೆಳ್ತಂಗಡಿ ಮೊಬೈಲ್ ಅಸೋಸಿಯೇಷನ್ ಅಧ್ಯಕ್ಷ ಹರೀಶ್, ಪ್ರಧಾನ ಕಾರ್ಯದರ್ಶಿ ಹರ್ಷದ್ ಇಮೇಜ್, ಜಿಲ್ಲಾ ಕಾರ್ಯದರ್ಶಿ ಅರಿಹಂತ್ ಜೈನ್, ಜಿಲ್ಲಾ ನಿರ್ದೆಶಕರಾದ ಉಮೇಶ್ ಬೆಳ್ತಂಗಡಿ ಹಾಗೂ ರಿಯಾಝ್ ಮಂಗಳೂರು ಉಪಸ್ಥಿತರಿದ್ದರು.

ನಿರೂಪಣೆಯನ್ನು ಪ್ರೇಮ್ ರಾಜ್ ಸ್ವಿಕ್ವೇರ ಹಾಗೂ ಬೆಳ್ತಂಗಡಿ ಮೊಬೈಲ್ ರಿಟೇಲರ್ ಅಸೋಸಿಯೇಷನ್ ನ ಮೀಡಿಯಾ ಸಂಯೋಕ ಅಝರ್ ನಾವೂರು ಮಾಡಿದರು.

Related posts

ಎಸ್.ಐ.ಟಿ ಕಚೇರಿಗೆ ಸುಜಾತ ಭಟ್ ವಿಚಾರಣೆಗೆ ಹಾಜರು

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಬಕ್ರೀದ್ ಹಬ್ಬ ಆಚರಣೆ

Suddi Udaya

ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಪ್ರಸನ್ನ ಶಿಕ್ಷಣ ಸಂಸ್ಥೆಗೆ ಭೇಟಿ

Suddi Udaya

ಮೇಲಂತಬೆಟ್ಟು : ಕೆಲ್ಲಕೆರೆ ಕೊರಗ ಸಮುದಾಯದ ಕಾಲೋನಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಚೊಚ್ಚಲ ಪ್ರಯತ್ನದಲ್ಲೇ ಗಮನ ಸೆಳೆದ ವಿದ್ವತ್ ನ NEET ಫಲಿತಾಂಶ: ಪ್ರತಿಷ್ಠಿತ AIIMS ಪ್ರವೇಶಾತಿಗೆ ಬೇಕಾದ ಅರ್ಹತೆ ಪಡೆದ ವಿದ್ಯಾರ್ಥಿಗಳು

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ: ಡೊಂಕುಬೆಟ್ಟು ವೀರಮ್ಮ ಸಂಜೀವ ಸಾಲಿಯಾನ್ ಕುಟುಂಬಸ್ಥರಿಂದ ಶ್ರೀ ಕೊಡಮಣಿತ್ತಾಯ ದೈವಕ್ಕೆ ಮರದ ಮಂಚ ಸಮರ್ಪಣೆ

Suddi Udaya
error: Content is protected !!