37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿಶಿಕ್ಷಣ ಸಂಸ್ಥೆ

ಇಂದು (ಡಿ.2) ಗುರುವಾಯನಕೆರೆ ಎಕ್ಸೆಲ್ ಸಂಸ್ಥೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ: ಚೌಕಿ ಪೂಜೆ

ಗುರುವಾಯನಕೆರೆ: ಎಕ್ಸೆಲ್ ಸಮೂಹ ಸಂಸ್ಥೆ ಪ್ರಾಯೋಜಕತ್ವದಲ್ಲಿ ಇಂದು( ಡಿ.2) ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯಿಂದ ಶ್ರೀ ದೇವಿ ಮಹಾತ್ಮ ಯಕ್ಷಗಾನ ಬಯಲಾಟವು ಅರಮಲೆಬೆಟ್ಟ ಕ್ಯಾಂಪಸ್ ಆವರಣದಲ್ಲಿ ಸಂಜೆ 6 ಗಂಟೆಯಿಂದ ನಡೆಯಲಿದೆ.

ಇಂದು ಬೆಳಿಗ್ಗೆ ಶ್ರೀ ದೇವಿ ಮಹಾತ್ಮೆ ಬಯಲಾಟದ ಪ್ರಯುಕ್ತ ವಿದ್ಯಾಸಾಗರ ಕ್ಯಾಂಪಸ್‌ನಲ್ಲಿ ಚೌಕಿ ಪೂಜೆ ನೆರವೇರಿದ್ದು, ಎಕ್ಸೆಲ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಅವರ ತಂದೆ ಸತೀಶ್ ಕುಮಾರ್, ತಾಯಿ ಶುಭಲತಾ ಸತೀಶ್, ವಿದ್ಯಾಸಾಗರ ಕ್ಯಾಂಪಸ್ ಪ್ರಾಂಶುಪಾಲರಾದ ನವೀನ್ ಕುಮಾರ್ ಮರಿಕೆ, ಅರಮಲೆಬೆಟ್ಟ ಕ್ಯಾಂಪಸ್ ಪ್ರಾಂಶುಪಾಲರಾದ ಪ್ರಜ್ವಲ್ ಕಜೆ, ಪ್ರದೀಪ್ ಶೆಟ್ಟಿ, ಆನಂದ್ ಶೆಟ್ಟಿ, ಶಿಕ್ಷಕ ವರ್ಗ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Related posts

ಸೆ.22ರಂದು ನಡೆಯಲಿದ್ದ ಉಚಿತ ಬೃಹತ್ ಹೃದಯ ರೋಗ, ಕ್ಯಾನ್ಸರ್ ರೋಗ ತಪಾಸಣೆ ಹಾಗೂ ರಕ್ತದಾನ ಶಿಬಿರ ಕಾರ್ಯಕ್ರಮ ಮುಂದೂಡಿಕೆ

Suddi Udaya

ಸವಣಾಲು ಬೊಲ್ಲೊಟ್ಟುಗುತ್ತು ನಿವಾಸಿ, ಲಯನ್ಸ್ ಕ್ಲಬ್‌ ಮಾಜಿ ಅಧ್ಯಕ್ಷ ಲ| ಬಿ. ರಘುರಾಮ ಗಾಂಭೀರ ನಿಧನ

Suddi Udaya

ಕಳೆಂಜ: ಕಟ್ಟಿಗೆ ದಾಸ್ತಾನು ಕಟ್ಟಡಕ್ಕೆ ಉರುಳಿದ ಮರ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು

Suddi Udaya

ಪುಂಜಾಲಕಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

Suddi Udaya

ನೆರಿಯದಲ್ಲಿ ಅಲ್ಟ್ರಾಟೆಕ್ ಸಿಮೆಂಟ್ ಗ್ರಾಹಕರ ಸಮಾವೇಶ

Suddi Udaya

ಧರ್ಮಸ್ಥಳ ಪ್ರಕರಣ -ದೂರುದಾರ ಚಿನ್ನಯ್ಯ ನೀಡಿದ ದೂರು ಸುಳ್ಳು : ಮಾನ್ಯ ಹೈಕೋರ್ಟ್ ನಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರ ವಾದ

Suddi Udaya
error: Content is protected !!