24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿಶಿಕ್ಷಣ ಸಂಸ್ಥೆ

ಇಂದು (ಡಿ.2) ಗುರುವಾಯನಕೆರೆ ಎಕ್ಸೆಲ್ ಸಂಸ್ಥೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ: ಚೌಕಿ ಪೂಜೆ

ಗುರುವಾಯನಕೆರೆ: ಎಕ್ಸೆಲ್ ಸಮೂಹ ಸಂಸ್ಥೆ ಪ್ರಾಯೋಜಕತ್ವದಲ್ಲಿ ಇಂದು( ಡಿ.2) ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯಿಂದ ಶ್ರೀ ದೇವಿ ಮಹಾತ್ಮ ಯಕ್ಷಗಾನ ಬಯಲಾಟವು ಅರಮಲೆಬೆಟ್ಟ ಕ್ಯಾಂಪಸ್ ಆವರಣದಲ್ಲಿ ಸಂಜೆ 6 ಗಂಟೆಯಿಂದ ನಡೆಯಲಿದೆ.

ಇಂದು ಬೆಳಿಗ್ಗೆ ಶ್ರೀ ದೇವಿ ಮಹಾತ್ಮೆ ಬಯಲಾಟದ ಪ್ರಯುಕ್ತ ವಿದ್ಯಾಸಾಗರ ಕ್ಯಾಂಪಸ್‌ನಲ್ಲಿ ಚೌಕಿ ಪೂಜೆ ನೆರವೇರಿದ್ದು, ಎಕ್ಸೆಲ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಅವರ ತಂದೆ ಸತೀಶ್ ಕುಮಾರ್, ತಾಯಿ ಶುಭಲತಾ ಸತೀಶ್, ವಿದ್ಯಾಸಾಗರ ಕ್ಯಾಂಪಸ್ ಪ್ರಾಂಶುಪಾಲರಾದ ನವೀನ್ ಕುಮಾರ್ ಮರಿಕೆ, ಅರಮಲೆಬೆಟ್ಟ ಕ್ಯಾಂಪಸ್ ಪ್ರಾಂಶುಪಾಲರಾದ ಪ್ರಜ್ವಲ್ ಕಜೆ, ಪ್ರದೀಪ್ ಶೆಟ್ಟಿ, ಆನಂದ್ ಶೆಟ್ಟಿ, ಶಿಕ್ಷಕ ವರ್ಗ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Related posts

ನಡ ಸ.ಹಿ.ಪ್ರಾ. ಶಾಲೆಗೆ ರೂ.1.17 ಕೋಟಿ ವೆಚ್ಚದ ನೂತನ ಕಟ್ಟಡ ಉದ್ಘಾಟನೆ

Suddi Udaya

ಫೆ 27- ಮಾ 2, ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿ ಜೀರ್ಣೋದ್ಧಾರ ಹಾಗೂ ಪುನರ್ ಪ್ರತಿಷ್ಠಾ ಮಹೋತ್ಸವ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್ ಕಾಲೇಜಿನಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಅವರಿಗೆ ನಡ ನಿವಾಸಿಗಳಿಂದ ಅಭಿನಂದನೆ

Suddi Udaya

ಮೂರನೇ ದಿನದ ಕಾರ್ಯಾಚರಣೆಗೆ ಎಸ್.ಐ.ಟಿ ಅಧಿಕಾರಿಗಳ ಜೊತೆ ನೇತ್ರಾವತಿಗೆ ಬಂದ ದೂರುದಾರ

Suddi Udaya

ಕಳೆಂಜ: ಬಿಜೆಪಿ ಪ್ರಮುಖರು ಕಾಂಗ್ರೆಸ್ ಸೇರ್ಪಡೆ

Suddi Udaya
error: Content is protected !!