July 23, 2026
ವರದಿ

ಕಳೆಂಜ: ಅಸೌಖ್ಯದಿಂದ ನಿಧನರಾದ ಕಮಲಾ ಶೀನಪ್ಪ ಗೌಡ ಮತ್ತು ಕುಶಾಲಪ್ಪ ನಾಯ್ಕ ರವರಿಗೆ ಬಿಜೆಪಿ ವತಿಯಿಂದ ಶ್ರದ್ಧಾಂಜಲಿ

ಕಳೆಂಜ: ಅಲ್ಪಕಾಲದ ಅಸೌಖ್ಯದಿಂದ ನಿಧನರಾದ ನಾಟಿ ವೈದ್ಯೆ ಕಮಲಾ ಶೀನಪ್ಪ ಗೌಡ ಮತ್ತು ಪಕ್ಷದ ಸಕ್ರಿಯ ಕಾರ್ಯಕರ್ತ ಕುಶಾಲಪ್ಪ ನಾಯ್ಕ ಇವರುಗಳಿಗೆ ಬಿಜೆಪಿ (174) ವತಿಯಿಂದ ಶ್ರದ್ಧಾಂಜಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ಬೂತ್ ಅಧ್ಯಕ್ಷರಾದ ಹರೀಶ್ ಕುಮಾರ್ ವಳಗುಡ್ಡೆ, ಕಾರ್ಯದರ್ಶಿ ದಯಾನಂದ ನಾಯ್ಕ, ಶಕ್ತಿ ಕೇಂದ್ರದ ಅಧ್ಯಕ್ಷರಾದ ಧನಂಜಯ ಗೌಡ, ಬೂತ್ ಮಾಜಿ ಅಧ್ಯಕ್ಷರಾದ ಪ್ರವೀಣ್ ಬಟ್ಯಾಲು, ಪಿ ಎಲ್ ಡಿ ನಿರ್ದೇಶಕರಾದ ಸಂತೋಷ್ ಜೈನ್ ವಳಂಬಲ, ನಾರಾಯಣ ಗೌಡ ಮಾರ್ತಾಡಿ, ಗುಲಾಬಿ ಕುಕ್ಕಾಜೆ, ಪುರುಷೋತ್ತಮ ನಾಯ್ಕ, ಕೇಶವ ಗೌಡ, ರಾಜೇಶ್ ಶೆಟ್ಟಿ, ಕೇಶವ ವಳಗುಡ್ಡೆ, ಛಾಯ ವಳಗುಡ್ಡೆ, ವೇದಿಕ ವಳಗುಡ್ಡೆ, ಅಧಿತಿ ವಳಗುಡ್ಡೆ, ರಜಿತ ವಳಗುಡ್ಡೆ ,ಸಂದೀಪ್ ದಿಡುಪೆ ಉಪಸ್ಥಿತರಿದ್ದರು.

Related posts

ಮಡಂತ್ಯಾರು: ಎಸ್‌ಎಸ್‌ಎಲ್‌ಸಿ ರಾಜ್ಯಕ್ಕೆ 7ನೇ ರ್ಯಾಂಕ್ ಪಡೆದ ತೃಪ್ತಿ ಕೆ.ಗೆ ಅಭಿನಂದನೆ

Suddi Udaya

ನಡ ಶಾಲಾ ಶತಮಾನೋತ್ಸವ ಸಮಾರೋಪ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಳೆದುಕೊಂಡಿದ್ದ ಚಿನ್ನವನ್ನು ಮರಳಿ ದಂಪತಿಗಳಿಗೆ ಹಸ್ತಾಂತರಿಸಿದ ಲಾಡ್ಜ್ ಮಾಲೀಕ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಪ್ರಭು ಸೇವಾ ನಿವೃತ್ತಿ

Suddi Udaya

ನ.13: ಬೆಳ್ತಂಗಡಿಯಲ್ಲಿ ಬಿಜೆಪಿ ಯುವ ಮೋರ್ಚಾದಿಂದ ದೀಪಾವಳಿ ದೋಸೆ ಹಬ್ಬ ಕಾರ್ಯಕ್ರಮ

Suddi Udaya

ಬಜಿರೆ ಪಿಯಂಶ್ರೀ ಶಾಲೆಯ ಎಲ್‌ಕೆಜಿ-ಯುಕೆಜಿ ಪೋಷಕರ ಸಭೆ: ನೂತನ ಅಧ್ಯಕ್ಷರಾಗಿ ಜಗನ್ನಾಥ ದೇವಾಡಿಗ, ಉಪಾಧ್ಯಕ್ಷೆಯಾಗಿ ಹರಿಣಿ ಜೈನ್ ಆಯ್ಕೆ

Suddi Udaya
error: Content is protected !!