23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುವೆಟ್ಟು ಸ. ಉ. ಪ್ರಾ. ಶಾಲೆಯ ಮುಖ್ಯ ಶಿಕ್ಷಕ ಭಾಸ್ಕರ ರವರಿಗೆ ‘ಮಕ್ಕಳ ಸ್ನೇಹಿ ಶಿಕ್ಷಕ’ ಪ್ರಶಸ್ತಿ

ಕುವೆಟ್ಟು: ಸ. ಉ. ಪ್ರಾ. ಶಾಲೆ ಕುವೆಟ್ಟು ಇಲ್ಲಿಯ ಮುಖ್ಯ ಶಿಕ್ಷಕ ಭಾಸ್ಕರ ಇವರಿಗೆ ಕರ್ನಾಟಕ ರಾಜ್ಯ ಎಸ್ ಡಿ ಎಂ ಸಿ ಸಮನ್ವಯ ಕೇಂದ್ರ ವೇದಿಕೆ ಕನ್ನಡ ಶಾಲೆ ಉಳಿಸಿ 2025 ಟಾಪ್ & ಟಾಪ್ ಚಾರಿಟೇಬಲ್ ಟ್ರಸ್ಟ್ ಕುಡ್ತಮುಗೇರು ಸಹಯೋಗದಲ್ಲಿ ಸಾಲೆತ್ತೂರು ಜಂಕ್ಷನ್ ನಲ್ಲಿ ನಡೆದ ಸಮಾರಂಭದಲ್ಲಿ ಮಕ್ಕಳ ಸ್ನೇಹಿ ಶಿಕ್ಷಕ ಪ್ರಶಸ್ತಿ”ಯನ್ನು ನೀಡಿ ಗೌರವಿಸಲಾಯಿತು.

Related posts

ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಸರಕಾರಿ ಸೇವೆಯಿಂದ ನಿವೃತ್ತರಾದ ಡಾ. ಕೆ. ಜಯಕೀರ್ತಿ ಜೈನ್ ರವರಿಗೆ ಅಭಿನಂದನಾ ಸಮಾರಂಭ

Suddi Udaya

ಮಚ್ಚಿನ ಸಿ.ಎ. ಬ್ಯಾಂಕ್ ಚುನಾವಣೆ: ಸತತ ನಾಲ್ಕನೇ ಬಾರಿ ಅಧಿಕಾರ ಹಿಡಿದ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳು

Suddi Udaya

ಪಿಎಂ ಶ್ರೀ ಸರ್ಕಾರಿ ಮಾದರಿ ಬೆಳ್ತಂಗಡಿ ಶಾಲೆಗೆ ಧರ್ಮಸ್ಥಳದ ‘ಜ್ಞಾನ ವಿಕಾಸ’ ತಂಡ ಭೇಟಿ: ಸ್ಮಾರ್ಟ್ ಕ್ಲಾಸ್ ವೀಕ್ಷಣೆ

Suddi Udaya

ಉಜಿರೆ: ಅಭ್ಯಾಸ್ ಪಿ .ಯು ಕಾಲೇಜಿನಲ್ಲಿ ವಾಲ್ಮೀಕಿ ಜಯಂತಿಯ ಆಚರಣೆ

Suddi Udaya

ಅರ್ಕಜೆ ನಿವಾಸಿ ಆನಂದ ಪೂಜಾರಿ ನಿಧನ

Suddi Udaya

ಅಳದಂಗಡಿಯಲ್ಲಿ ಮಕ್ಕಳಿಂದ ಶ್ರೀ ಕೃಷ್ಣ ಲೀಲಾಮೃತ ಯಕ್ಷಗಾನ

Suddi Udaya
error: Content is protected !!