37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಿ. 06: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಬಾರ್ಯ, ತೆಕ್ಕಾರು, ಇಳಂತಿಲ, ಬಂದಾರುನಲ್ಲಿ ಜನಸ್ಪಂದನಾ ಕಾರ್ಯಕ್ರಮ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಇಲಾಖಾಧಿಕಾರಿಗಳೊಂದಿಗೆ ಡಿ. 06 ರಂದು ಜನರ ಬಳಿಗೆ-ತಾಲೂಕು ಆಡಳಿತ ಪಂಚಾಯತ್ ಮಟ್ಟದ ಜನಸ್ಪಂದನಾ ಕಾರ್ಯಕ್ರಮ ನಡೆಸಲಿದ್ದಾರೆ.

ಪೂರ್ವಾಹ್ನ – 9.30 – ಗ್ರಾಮ ಪಂಚಾಯತ್ ಬಾರ್ಯ
ಪೂರ್ವಾಹ್ನ – 11.00 – ಗ್ರಾಮ ಪಂಚಾಯತ್ ತೆಕ್ಕಾರು
ಅಪರಾಹ್ನ – 2.00 – ಗ್ರಾಮ ಪಂಚಾಯತ್ ಇಳಂತಿಲ
ಸಂಜೆ – 4.00 – ಗ್ರಾಮ ಪಂಚಾಯತ್ ಬಂದಾರು

Related posts

ಎಕ್ಸೆಲ್ ಕಾಲೇಜಿನಲ್ಲಿ ಗಣರಾಜ್ಯೋತ್ಸವ

Suddi Udaya

ಧರ್ಮಸ್ಥಳ: ದ್ವಿಸಹಸ್ರ ಮದ್ಯವರ್ಜನ ಶಿಬಿರದ ಸಹಸ್ರಾರು ಮದ್ಯವರ್ಜಿತರ ಸಮಾವೇಶ

Suddi Udaya

ನಾವರ ಪ್ರಗತಿ ಬಂಧು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಕಣಿಯೂರು ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆ ಸಮಿತಿ ಘಟಕದಿಂದ ಬಂದಾರು ಸ.ಹಿ.ಪ್ರಾ. ಶಾಲೆಯಲ್ಲಿ ಶ್ರಮದಾನ

Suddi Udaya

ಕುದ್ಯಾಡಿ ಕ್ರಿಕೆಟ್ ಪಂದ್ಯಾಟದಲ್ಲಿ ವಿಶ್ವೇಷ್ ಆಚಾರ್ಯ ರವರಿಗೆ ಸನ್ಮಾನ

Suddi Udaya

ಮಳೆಗೆ ಗುಡ್ಡ ಕುಸಿತ, ಸುಲ್ಕೇರಿಮೊಗ್ರು-ಶಿರ್ಲಾಲು ರಸ್ತೆ ಸಂಚಾರಕ್ಕೆ ಅಡ್ಡಿ

Suddi Udaya
error: Content is protected !!