23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಶಾಲಾ ಪ್ರವೇಶ ದ್ವಾರದ ಉದ್ಘಾಟನೆ

ಧರ್ಮಸ್ಥಳ : ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳದಲ್ಲಿ ನೂತನವಾಗಿ ನಿರ್ಮಾಣಗೊಂಡ ಶಾಲಾ ಪ್ರವೇಶ ದ್ವಾರದ ಉದ್ಘಾಟನೆಯನ್ನು ಡಿ ಎಂ ಸಿ ವಿಭಾಗದ ಮುಖ್ಯ ಇಂಜಿನಿಯರ್ ಯಶೋಧರ ನೆರವೇರಿಸಿ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಡಿ. ಎಂ ಸಿ ಯ ನಿಖಿಲ್ , ಮುಖ್ಯ ಶಿಕ್ಷಕರಾದ ಕಮಲ್ ತೇಜು ರಜಪೂತ್ , ಶಿಕ್ಷಕ ವೃಂದದವರು ಹಾಗೂ ಮಕ್ಕಳು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನುಶಿಕ್ಷಕರಾದ ಜೋಸೆಫ್ ನಿರ್ವಹಿಸಿದರು.

Related posts

ಮುಂಡಾಜೆ ಅನುದಾನಿತ ಪ್ರೌಢಶಾಲೆಯ ನೂತನ ಕಟ್ಟಡ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ

Suddi Udaya

ಜೂ.30: ಅಳದಂಗಡಿ ಸ.ಪ.ಪೂ ಕಾಲೇಜಿನ ಉಪನ್ಯಾಸಕ ಹರೀಶ್ ರೈ ವಯೋನಿವೃತ್ತಿ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಏಕಾಹ ಭಜನಾ ಮಹೋತ್ಸವ

Suddi Udaya

ಬೆಳ್ತಂಗಡಿ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರ್‌ನಲ್ಲಿ ಗ್ರಾಹಕರಿಗೆ ಹೊಸ ವರುಷದ ಪ್ರಯುಕ್ತ ಲಕ್ಕಿ ಡ್ರಾ ಕಾರ್ಯಕ್ರಮ

Suddi Udaya

ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಕೆಸರಡ್ ಒಂಜಿ ದಿನ” ಕಾರ್ಯಕ್ರಮ

Suddi Udaya
error: Content is protected !!