July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಶಾಲಾ ಪ್ರವೇಶ ದ್ವಾರದ ಉದ್ಘಾಟನೆ

ಧರ್ಮಸ್ಥಳ : ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳದಲ್ಲಿ ನೂತನವಾಗಿ ನಿರ್ಮಾಣಗೊಂಡ ಶಾಲಾ ಪ್ರವೇಶ ದ್ವಾರದ ಉದ್ಘಾಟನೆಯನ್ನು ಡಿ ಎಂ ಸಿ ವಿಭಾಗದ ಮುಖ್ಯ ಇಂಜಿನಿಯರ್ ಯಶೋಧರ ನೆರವೇರಿಸಿ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಡಿ. ಎಂ ಸಿ ಯ ನಿಖಿಲ್ , ಮುಖ್ಯ ಶಿಕ್ಷಕರಾದ ಕಮಲ್ ತೇಜು ರಜಪೂತ್ , ಶಿಕ್ಷಕ ವೃಂದದವರು ಹಾಗೂ ಮಕ್ಕಳು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನುಶಿಕ್ಷಕರಾದ ಜೋಸೆಫ್ ನಿರ್ವಹಿಸಿದರು.

Related posts

ವಾಲಿಬಾಲ್ ಪಂದ್ಯಾಟ: ವೇಣೂರು ವಿದ್ಯೋದಯ ಆಂಗ್ಲ ಮಾಧ್ಯಮ ಶಾಲಾ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ಬಳಂಜ: ಶ್ರೀಮಾತ ನಾಲ್ಕೂರು ಸಂಘಟನೆಯಿಂದ ವಾಲಿಬಾಲ್ ಪಂದ್ಯಾವಳಿ, ಸಾಧಕರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ಬುದ್ಧ ಬಸವ ಅಂಬೇಡ್ಕರ್ ವಚನ ಟ್ರಸ್ಟ್ ವತಿಯಿಂದ ಕೋರೆಗಾಂವ್ ವಿಜಯೋತ್ಸವ

Suddi Udaya

ಬೆಳ್ತಂಗಡಿ ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ವತಿಯಿಂದ ನಿವೃತ್ತ ಶಿಕ್ಷಕರಿಗೆ-ಶಾಖ ಸಿಬ್ಬಂದಿಗಳಿಗೆ ಗೌರವ ಪುರಸ್ಕಾರ ಸಮಾರಂಭ

Suddi Udaya

ಆ.15: ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ‘ವಿಜ್ಞಾನ – ವಿಸ್ಮಯ ಮತ್ತು ಕುತೂಹಲ’ – ವಿಮರ್ಶಾ ಕಾರ್ಯಾಗಾರ

Suddi Udaya

ಅಳದಂಗಡಿ: ಆಟೋ ಪಲ್ಟಿಯಾಗಿ ಚಾಲಕ ಸಾವು

Suddi Udaya
error: Content is protected !!