23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿನಿಧನವರದಿ

ನಡ: ನಿವೃತ್ತ ಶಿಕ್ಷಕ ವೆಂಕಪ್ಪ ಗೌಡ ನಿಧನ

ಬೆಳ್ತಂಗಡಿ: ನಡ ಗ್ರಾಮದ ಮೂಡಬೆಟ್ಟು ನಿವಾಸಿ ನಿವೃತ್ತ ಶಿಕ್ಷಕರಾದ ವೆಂಕಪ್ಪ ಗೌಡ (80ವ) ಅಲ್ಪಕಾಲದ ಅಸೌಖ್ಯದಿಂದ ಡಿ.2ರಂದು ನಿಧನರಾದರು.

ಮೃತರು ಪತ್ನಿ ಹಾಗೂ ಎರಡು ಗಂಡು ಮಕ್ಕಳಾದ ನಡ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಪ್ರವೀಣ್ ಗೌಡ, ಸಿಟಿ ಎಲೆಕ್ಟ್ರಾನಿಕ್ಸ್ ಮಾಲಕ ಪ್ರದೀಪ ಗೌಡ,ಓರ್ವ ಪುತ್ರಿ ವಾಣಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.ಇವರ ಅಂತ್ಯ ಸಂಸ್ಕಾರ ನಾಳೆ ಬೆಳಿಗ್ಗೆ 10 ಗಂಟೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Related posts

ಮುಂಡಾಜೆ ಪಿಯು ಕಾಲೇಜಿನ ಎನ್ನೆಸ್ಸೆಸ್ ವಿದ್ಯಾರ್ಥಿಗಳಿಂದ ರಸ್ತೆ ದುರಸ್ತಿ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ

Suddi Udaya

ಕುಕ್ಕೇಡಿ: ಪಟಾಕಿ ಸ್ಫೋಟ ಪ್ರಕರಣ ಸ್ಥಳ ಮತ್ತು ಹಾನಿಗೊಳಗಾದ ಮನೆಗಳಿಗೆ ಬೆಳ್ತಂಗಡಿ ಧರ್ಮಾಧ್ಯಕ್ಷರ ಭೇಟಿ

Suddi Udaya

ಅಳದಂಗಡಿ ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ

Suddi Udaya

ಸಂಸದ ಕೋಟ ಶ್ರೀನಿವಾಸ್ ಪೂಜಾರಿಯವರಿಗೆ ಮಾತೃ ವಿಯೋಗ

Suddi Udaya

ಪುತ್ತೂರು ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ಹಾಗೂ ಕಾಮ್‍ಸ್ಕೋಪ್ ಇವರ ಸಿಎಸ್ಆರ್ ನಿಧಿಯ ಪ್ರಾಯೋಜಕತ್ವದಲ್ಲಿ ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ, ಬ್ಯಾಗ್ ವಿತರಣೆ

Suddi Udaya
error: Content is protected !!