26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿನಿಧನವರದಿ

ನಡ: ನಿವೃತ್ತ ಶಿಕ್ಷಕ ವೆಂಕಪ್ಪ ಗೌಡ ನಿಧನ

ಬೆಳ್ತಂಗಡಿ: ನಡ ಗ್ರಾಮದ ಮೂಡಬೆಟ್ಟು ನಿವಾಸಿ ನಿವೃತ್ತ ಶಿಕ್ಷಕರಾದ ವೆಂಕಪ್ಪ ಗೌಡ (80ವ) ಅಲ್ಪಕಾಲದ ಅಸೌಖ್ಯದಿಂದ ಡಿ.2ರಂದು ನಿಧನರಾದರು.

ಮೃತರು ಪತ್ನಿ ಹಾಗೂ ಎರಡು ಗಂಡು ಮಕ್ಕಳಾದ ನಡ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಪ್ರವೀಣ್ ಗೌಡ, ಸಿಟಿ ಎಲೆಕ್ಟ್ರಾನಿಕ್ಸ್ ಮಾಲಕ ಪ್ರದೀಪ ಗೌಡ,ಓರ್ವ ಪುತ್ರಿ ವಾಣಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.ಇವರ ಅಂತ್ಯ ಸಂಸ್ಕಾರ ನಾಳೆ ಬೆಳಿಗ್ಗೆ 10 ಗಂಟೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Related posts

ಬಳಂಜ ಬೋಂಟ್ರೊಟ್ಟುಗುತ್ತು ದೈವಸ್ಥಾನಕ್ಕೆ ಭಕ್ತರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ವಿಧಾನಪರಿಷತ್ ಶಾಸಕ ಕೆ.ಪ್ರತಾಪ ಸಿಂಹ ನಾಯಕರಿಂದ ಉಗ್ರಾಣದ ಉದ್ಘಾಟನೆ

Suddi Udaya

ಪುತ್ತೂರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಲ್ಲಾ ವಿಭಾಗಗಳ ವಿದ್ಯಾರ್ಥಿಗಳಿಂದ ಶೇ.100 ಫಲಿತಾಂಶ

Suddi Udaya

ಮರೋಡಿಯ ವಸಂತ ಕುಮಾರ್ ಹಾರೋದ್ದು ರವರಿಂದ ದೇಹ ದಾನಕ್ಕೆ ನೋಂದಣಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಉಪಾಧ್ಯಕ್ಷ, ಯುವ ಉದ್ಯಮಿ ಶೀತಲ್ ಜೈನ್ ರವರಿಗೆ ಉದ್ಯಮ ರತ್ನ ಪ್ರಶಸ್ತಿ: ಜೆಸಿಐ ಬೆಳ್ತಂಗಡಿ ಘಟಕಾಧ್ಯಕ್ಷ ಶಂಕರ್ ರಾವ್ ರವರಿಗೆ ಶೈನಿಂಗ್ ಸೂಪರ್ ಸ್ಟಾರ್ ಪ್ರೆಸಿಡೆಂಟ್ ಪ್ರಶಸ್ತಿ

Suddi Udaya

ಜೆಸಿಐ ಉಜಿರೆ ಸಿಟಿ ಘಟಕದ ಮಹಿಳಾ ಜೇಸಿ ವಿಭಾಗದಿಂದ “ತಾಯಿಯೊಂದಿಗೆ ನಾನು” ಫೋಟೋ ಸ್ಪರ್ಧೆ

Suddi Udaya

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ವಿದ್ಯಾರ್ಥಿ ಪರಿಷತ್ತು ಮತ್ತು ಶೈಕ್ಷಣಿಕ ಸಂಘಗಳ ಉದ್ಘಾಟನೆ

Suddi Udaya
error: Content is protected !!