30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಂಗಳೂರಿನ ದಾಸನಪುರದಲ್ಲಿ ಬೆಳ್ತಂಗಡಿ ಭಜನಾ ತರಬೇತುದಾರರಿಂದ ವಿಶೇಷ ಭಜನಾ ಕಾರ್ಯಕ್ರಮ

ಬೆಳ್ತಂಗಡಿ: ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ‌ಗುರುವಾಯನಕೆರೆ ಇದರ ಸಹಯೋಗದಲ್ಲಿ ರಾಜ್ಯ ಮಂಜುನಾಥೇಶ್ವರ ಭಜನಾ ಪರಿಷತ್ ನ ಸಂಚಾಲಕರಾದ ಸುಬ್ರಹ್ಮಣ್ಯ ಪ್ರಸಾದ್ ಇವರ ಮಾರ್ಗದರ್ಶನದಲ್ಲಿ ಬೆಂಗಳೂರಿನ ದಾಸನಪುರದಲ್ಲಿ ಹನುಮೋತ್ಸವದ ಪ್ರಯುಕ್ತ ನಡೆಯುವ ಬೆಳ್ತಂಗಡಿ ಭಜನಾ ತರಬೇತುದಾರರ ಅಧ್ಯಕ್ಷ ರಾಜ್ಯ ಪ್ರಶಸ್ತಿ ಪುರಸ್ಕೃತ ಸಂದೇಶ್ ಮದ್ದಡ್ಕ ಇವರ ವಿದ್ಯಾರ್ಥಿಗಳಿಂದ ವಿಶೇಷ ಭಜನಾ ಕಾರ್ಯಕ್ರಮ ದಾಸನಪುರ ಬೆಂಗಳೂರಿನಲ್ಲಿ ‌ನಡೆಯಿತು.

ಭಜನಾ ಕಾರ್ಯಕ್ರಮದಲ್ಲಿ ಪಂಚಶ್ರೀ ಭಜನಾ ಮಂಡಳಿ ನಾಲ್ಕೂರು , ಅರುಣೋದಯ ಭಜನಾ ಮಂಡಳಿ ಬಡೆಗೊಟ್ಟು,ಶ್ರೀ ಮಹಾದೇವ ದೇವೇಶ್ವರ ಭಜನಾ ಮಂಡಳಿ ಕಜೆಕಾರು ಹಾಗೂ ಶ್ರೀ ಕ್ರಷ್ಣ ಭಜನಾ ಮಂಡಳಿ ಕರಾಯ‌ , ಶ್ರೀ ಗೋಪಾಲಕ್ರಷ್ಣ ಭಜನಾ ಮಂಡಳಿ ಸೂಳಬೆಟ್ಟು ಹಾಗೂ ಕುಣಿತ ಭಜನಾ ತರಬೇತುದಾರರು ಭಾಗವಹಿಸಿರುತ್ತಾರೆ.

Related posts

ನೂತನ ಉಪರಾಷ್ಟ್ರಪತಿಯಾಗಿ ಎ ನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾನವೀಯತೆ ಮೆರೆದ ಉಜಿರೆಯ ದಿಕ್ಷೀತಾ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಜನಮಂಗಲ ಕಾರ್ಯಕ್ರಮದಡಿಯಲ್ಲಿ ವಿಲ್ ಚೇರ್ ವಿತರಣೆ

Suddi Udaya

ಅರಣ್ಯ ಇಲಾಖೆಯ ನರ್ಸರಿಗೆ ಕಾಡಾನೆಗಳ ದಾಳಿ: ಅಪಾರ ಹಾನಿ

Suddi Udaya

ಫೆ.5-6: ಶಿಬಾಜೆ ಶ್ರೀಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಶತಚಂಡಿಕಾಯಾಗ ಮತ್ತು ನವೀಕೃತ ರಾಜಾಂಗಣದ ಲೋಕಾರ್ಪಣೆ

Suddi Udaya

ವಿದ್ಯುತ್ ಪರಿವರ್ತಕದಿಂದ ಕಿಡಿಗಳು ಸಿಡಿದು ವ್ಯಾಪಿಸಿದ ಬೆಂಕಿ; ಅನಾಹುತ ತಪ್ಪಿಸಿದ ಸ್ಥಳೀಯ ನಾಗರಿಕರು

Suddi Udaya
error: Content is protected !!