September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಂಗಳೂರಿನ ದಾಸನಪುರದಲ್ಲಿ ಬೆಳ್ತಂಗಡಿ ಭಜನಾ ತರಬೇತುದಾರರಿಂದ ವಿಶೇಷ ಭಜನಾ ಕಾರ್ಯಕ್ರಮ

ಬೆಳ್ತಂಗಡಿ: ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ‌ಗುರುವಾಯನಕೆರೆ ಇದರ ಸಹಯೋಗದಲ್ಲಿ ರಾಜ್ಯ ಮಂಜುನಾಥೇಶ್ವರ ಭಜನಾ ಪರಿಷತ್ ನ ಸಂಚಾಲಕರಾದ ಸುಬ್ರಹ್ಮಣ್ಯ ಪ್ರಸಾದ್ ಇವರ ಮಾರ್ಗದರ್ಶನದಲ್ಲಿ ಬೆಂಗಳೂರಿನ ದಾಸನಪುರದಲ್ಲಿ ಹನುಮೋತ್ಸವದ ಪ್ರಯುಕ್ತ ನಡೆಯುವ ಬೆಳ್ತಂಗಡಿ ಭಜನಾ ತರಬೇತುದಾರರ ಅಧ್ಯಕ್ಷ ರಾಜ್ಯ ಪ್ರಶಸ್ತಿ ಪುರಸ್ಕೃತ ಸಂದೇಶ್ ಮದ್ದಡ್ಕ ಇವರ ವಿದ್ಯಾರ್ಥಿಗಳಿಂದ ವಿಶೇಷ ಭಜನಾ ಕಾರ್ಯಕ್ರಮ ದಾಸನಪುರ ಬೆಂಗಳೂರಿನಲ್ಲಿ ‌ನಡೆಯಿತು.

ಭಜನಾ ಕಾರ್ಯಕ್ರಮದಲ್ಲಿ ಪಂಚಶ್ರೀ ಭಜನಾ ಮಂಡಳಿ ನಾಲ್ಕೂರು , ಅರುಣೋದಯ ಭಜನಾ ಮಂಡಳಿ ಬಡೆಗೊಟ್ಟು,ಶ್ರೀ ಮಹಾದೇವ ದೇವೇಶ್ವರ ಭಜನಾ ಮಂಡಳಿ ಕಜೆಕಾರು ಹಾಗೂ ಶ್ರೀ ಕ್ರಷ್ಣ ಭಜನಾ ಮಂಡಳಿ ಕರಾಯ‌ , ಶ್ರೀ ಗೋಪಾಲಕ್ರಷ್ಣ ಭಜನಾ ಮಂಡಳಿ ಸೂಳಬೆಟ್ಟು ಹಾಗೂ ಕುಣಿತ ಭಜನಾ ತರಬೇತುದಾರರು ಭಾಗವಹಿಸಿರುತ್ತಾರೆ.

Related posts

ಶಿರ್ಲಾಲು :ಬೆಳ್ತಂಗಡಿ ಕೋಟಿ ಚೆನ್ನಯ ಕ್ರೀಡಾಕೂಟ 2025 ರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕರಾಟೆ ಪಂದ್ಯಾಟ: ಕೊಯ್ಯೂರು ಸ.ಹಿ. ಪ್ರಾ. ಶಾಲೆಯ ವಿದ್ಯಾರ್ಥಿ ಪ್ರಥಮ್ ದ್ವಿತೀಯ ಸ್ಥಾನ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ: ‘ಕೇರಿಂಜ ಯಾತ್ರೆ’

Suddi Udaya

ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನಲ್ಲಿ ಹೂಡಿಕೆದಾರರ ಅರಿವು ಜಾಗೃತಿ ಕಾರ್ಯಾಗಾರ

Suddi Udaya

ಶಿಬಾಜೆ: ಜಮೀನಿಗೆ ಅಳವಡಿಸಿದ ಮರದ ಬೇಲಿಯನ್ನು ತೆಗೆದು ಹಾಕಿ ಅಡಿಕೆಕೊಂಡು ಹೋದ ಪ್ರಕರಣ: ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

Suddi Udaya
error: Content is protected !!