23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಂಗಳೂರಿನ ದಾಸನಪುರದಲ್ಲಿ ಬೆಳ್ತಂಗಡಿ ಭಜನಾ ತರಬೇತುದಾರರಿಂದ ವಿಶೇಷ ಭಜನಾ ಕಾರ್ಯಕ್ರಮ

ಬೆಳ್ತಂಗಡಿ: ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ‌ಗುರುವಾಯನಕೆರೆ ಇದರ ಸಹಯೋಗದಲ್ಲಿ ರಾಜ್ಯ ಮಂಜುನಾಥೇಶ್ವರ ಭಜನಾ ಪರಿಷತ್ ನ ಸಂಚಾಲಕರಾದ ಸುಬ್ರಹ್ಮಣ್ಯ ಪ್ರಸಾದ್ ಇವರ ಮಾರ್ಗದರ್ಶನದಲ್ಲಿ ಬೆಂಗಳೂರಿನ ದಾಸನಪುರದಲ್ಲಿ ಹನುಮೋತ್ಸವದ ಪ್ರಯುಕ್ತ ನಡೆಯುವ ಬೆಳ್ತಂಗಡಿ ಭಜನಾ ತರಬೇತುದಾರರ ಅಧ್ಯಕ್ಷ ರಾಜ್ಯ ಪ್ರಶಸ್ತಿ ಪುರಸ್ಕೃತ ಸಂದೇಶ್ ಮದ್ದಡ್ಕ ಇವರ ವಿದ್ಯಾರ್ಥಿಗಳಿಂದ ವಿಶೇಷ ಭಜನಾ ಕಾರ್ಯಕ್ರಮ ದಾಸನಪುರ ಬೆಂಗಳೂರಿನಲ್ಲಿ ‌ನಡೆಯಿತು.

ಭಜನಾ ಕಾರ್ಯಕ್ರಮದಲ್ಲಿ ಪಂಚಶ್ರೀ ಭಜನಾ ಮಂಡಳಿ ನಾಲ್ಕೂರು , ಅರುಣೋದಯ ಭಜನಾ ಮಂಡಳಿ ಬಡೆಗೊಟ್ಟು,ಶ್ರೀ ಮಹಾದೇವ ದೇವೇಶ್ವರ ಭಜನಾ ಮಂಡಳಿ ಕಜೆಕಾರು ಹಾಗೂ ಶ್ರೀ ಕ್ರಷ್ಣ ಭಜನಾ ಮಂಡಳಿ ಕರಾಯ‌ , ಶ್ರೀ ಗೋಪಾಲಕ್ರಷ್ಣ ಭಜನಾ ಮಂಡಳಿ ಸೂಳಬೆಟ್ಟು ಹಾಗೂ ಕುಣಿತ ಭಜನಾ ತರಬೇತುದಾರರು ಭಾಗವಹಿಸಿರುತ್ತಾರೆ.

Related posts

ನಾಳೆ(ಫೆ. 7): ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಕಾರ್ಯಾಲಯ ಉದ್ಘಾಟನೆ

Suddi Udaya

ಗರ್ಡಾಡಿ ವಲಯದ ಮಹಿಳಾ ಜ್ಞಾನವಿಕಾಸದ ವಾರ್ಷಿಕೋತ್ಸವ

Suddi Udaya

ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ಕರ್ನಾಟಕ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅರುಣ್ ಚಕ್ರವರ್ತಿ ಭೇಟಿ

Suddi Udaya

ಬೆಳ್ತಂಗಡಿ : ಹುಣ್ಸೆಕಟ್ಟೆ ಕ್ರಾಸ್ ಗೇರುಕಟ್ಟೆ ಪರಪ್ಪು, ಕೊಯ್ಯೂರು ಸರ್ಕಾರಿ ಬಸ್ ಸಂಚಾರ ಪ್ರಾರಂಭ

Suddi Udaya

ಪಶ್ಚಿಮಘಟ್ಟಗಳ ಸಾಲಿನ ಪ್ರವಾಸಿ ತಾಣಗಳು 6 ದಿನಗಳ ಕಾಲ ನಿರ್ಬಂಧ

Suddi Udaya

ಬಿ.ಸಿ. ರೋಡ್ ನಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್: ಬೆಳ್ತಂಗಡಿಯ ಇಬ್ಬರು ವಿದ್ಯಾರ್ಥಿಗಳಿಗೆ ಗಾಯ

Suddi Udaya
error: Content is protected !!