25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಯಲ್ಲಿ ಮೊಬೈಲ್ ಅಸೋಸಿಯೇಶನ್ ನಿಂದ ಲಕ್ಕಿ ಕೂಪನ್ ಡ್ರಾ

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಮೊಬೈಲ್ ಅಸೋಸಿಯೇಶನ್ ನಿಂದ ಲಕ್ಕಿ ಕೂಪನ್ ಡ್ರಾ ಇದರ ಉದ್ಘಾಟನೆಯನ್ನು ಡಿವೈಎಸ್ಪಿ ರೋಹಿಣಿ ಅವರು ದೀಪ ಪ್ರಜ್ವಲಿಸುವುದರ ಮೂಲಕ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ವರ್ತಕರ ಸಂಘದ ಅಧ್ಯಕ್ಷ ರೊನಾಲ್ಡ್ ಲೋಬೋ,ಬೆಳ್ತಂಗಡಿ ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಸಾದ್ ಶೆಟ್ಟಿ, ಮೊಬೈಲ್ ಅಸೋಸಿಯೇಷನ್ ಜಿಲ್ಲಾ ಅಧ್ಯಕ್ಷ ಪ್ರಶಾಂತ್ ಶೆಣೈ, ಕಲ್ಲಾರಿ ಕಮ್ಯೂನಿಕೇಶನ್ಸ್ ಮಾಲಕ ಜಗದೀಶ್ ಆಚಾರ್ಯ, ಸುದ್ದಿ ಬಿಡುಗಡೆ ವ್ಯವಸ್ಥಾಪಕ ಮಂಜುನಾಥ ರೈ, ಸುದ್ದಿ ಉದಯ ವಾರಪತ್ರಿಕೆಯ ಮುಖ್ಯಸ್ಥರಾದ ಸಂತೋಷ್ ಪಿ ಕೋಟ್ಯಾನ್ ಬಳಂಜ, ಪತ್ರಕರ್ತ ಹೆರಾಲ್ಡ್ ಪಿಂಟೋ, ಬೆಳ್ತಂಗಡಿ ಮೊಬೈಲ್ ಅಸೋಸಿಯೇಷನ್ ಅಧ್ಯಕ್ಷ ಹರೀಶ್, ಪ್ರಧಾನ ಕಾರ್ಯದರ್ಶಿ ಹರ್ಷದ್ ಇಮೇಜ್, ಜಿಲ್ಲಾ ಕಾರ್ಯದರ್ಶಿ ಅರಿಹಂತ್ ಜೈನ್, ಜಿಲ್ಲಾ ನಿರ್ದೆಶಕರಾದ ಉಮೇಶ್ ಬೆಳ್ತಂಗಡಿ ಹಾಗೂ ರಿಯಾಝ್ ಮಂಗಳೂರು ಉಪಸ್ಥಿತರಿದ್ದರು.

ನಿರೂಪಣೆಯನ್ನು ಪ್ರೇಮ್ ರಾಜ್ ಸ್ವಿಕ್ವೇರ ಹಾಗೂ ಬೆಳ್ತಂಗಡಿ ಮೊಬೈಲ್ ರಿಟೇಲರ್ ಅಸೋಸಿಯೇಷನ್ ನ ಮೀಡಿಯಾ ಸಂಯೋಕ ಅಝರ್ ನಾವೂರು ಮಾಡಿದರು.

Related posts

ಅಳದಂಗಡಿ ಗ್ರಾಮ ಸಭೆ: ಅಂಗಡಿ ಬಾಡಿಗೆ ಬಾಕಿದಾರರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಉಜಿರೆ: ಅನುಗ್ರಹ ಆಂ.ಮಾ. ಪ್ರೌಢಶಾಲೆಯಲ್ಲಿ ಮಾದಕ ವಸ್ತುಗಳ ಸೇವನೆ ಹಾಗೂ ದುಷ್ಪರಿಣಾಮಗಳ ಮಾಹಿತಿ ಕಾರ್ಯಾಗಾರ

Suddi Udaya

ಇಂದಬೆಟ್ಟು : ಬಂಗಾಡಿ ನಿವಾಸಿ ಪ್ರದೀಪ್ ದೇವಾಡಿಗ ನಿಧನ

Suddi Udaya

ಬೆಳ್ತಂಗಡಿ: ರೆಂಕೆದಗುತ್ತು ನಿವಾಸಿ ಪಟ್ಟಣ ಪಂಚಾಯಿತ್ ನಾಮನಿರ್ದೇಶನ ಸದಸ್ಯರ ಅಬ್ದುಲ್ ಬಶೀರ್ ಆತ್ಮಹತ್ಯೆ

Suddi Udaya

ಮಾಲಾಡಿ ಅಂಬೇಡ್ಕರ್ ಜನ್ಮ‌ದಿನಾಚರಣಾ ಸಮಿತಿ ಆಶ್ರಯದಲ್ಲಿ ಬುದ್ದ, ಬಸವ, ಮತ್ತು ಅಂಬೇಡ್ಕರ್ ಜನ್ಮ‌ದಿನಾಚರಣೆ

Suddi Udaya

ರೋಟರಿ ಸಮುದಾಯ ದಳ ಕಲ್ಮಂಜ ಘಟಕದ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!