September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಯಲ್ಲಿ ಮೊಬೈಲ್ ಅಸೋಸಿಯೇಶನ್ ನಿಂದ ಲಕ್ಕಿ ಕೂಪನ್ ಡ್ರಾ

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಮೊಬೈಲ್ ಅಸೋಸಿಯೇಶನ್ ನಿಂದ ಲಕ್ಕಿ ಕೂಪನ್ ಡ್ರಾ ಇದರ ಉದ್ಘಾಟನೆಯನ್ನು ಡಿವೈಎಸ್ಪಿ ರೋಹಿಣಿ ಅವರು ದೀಪ ಪ್ರಜ್ವಲಿಸುವುದರ ಮೂಲಕ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ವರ್ತಕರ ಸಂಘದ ಅಧ್ಯಕ್ಷ ರೊನಾಲ್ಡ್ ಲೋಬೋ,ಬೆಳ್ತಂಗಡಿ ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಸಾದ್ ಶೆಟ್ಟಿ, ಮೊಬೈಲ್ ಅಸೋಸಿಯೇಷನ್ ಜಿಲ್ಲಾ ಅಧ್ಯಕ್ಷ ಪ್ರಶಾಂತ್ ಶೆಣೈ, ಕಲ್ಲಾರಿ ಕಮ್ಯೂನಿಕೇಶನ್ಸ್ ಮಾಲಕ ಜಗದೀಶ್ ಆಚಾರ್ಯ, ಸುದ್ದಿ ಬಿಡುಗಡೆ ವ್ಯವಸ್ಥಾಪಕ ಮಂಜುನಾಥ ರೈ, ಸುದ್ದಿ ಉದಯ ವಾರಪತ್ರಿಕೆಯ ಮುಖ್ಯಸ್ಥರಾದ ಸಂತೋಷ್ ಪಿ ಕೋಟ್ಯಾನ್ ಬಳಂಜ, ಪತ್ರಕರ್ತ ಹೆರಾಲ್ಡ್ ಪಿಂಟೋ, ಬೆಳ್ತಂಗಡಿ ಮೊಬೈಲ್ ಅಸೋಸಿಯೇಷನ್ ಅಧ್ಯಕ್ಷ ಹರೀಶ್, ಪ್ರಧಾನ ಕಾರ್ಯದರ್ಶಿ ಹರ್ಷದ್ ಇಮೇಜ್, ಜಿಲ್ಲಾ ಕಾರ್ಯದರ್ಶಿ ಅರಿಹಂತ್ ಜೈನ್, ಜಿಲ್ಲಾ ನಿರ್ದೆಶಕರಾದ ಉಮೇಶ್ ಬೆಳ್ತಂಗಡಿ ಹಾಗೂ ರಿಯಾಝ್ ಮಂಗಳೂರು ಉಪಸ್ಥಿತರಿದ್ದರು.

ನಿರೂಪಣೆಯನ್ನು ಪ್ರೇಮ್ ರಾಜ್ ಸ್ವಿಕ್ವೇರ ಹಾಗೂ ಬೆಳ್ತಂಗಡಿ ಮೊಬೈಲ್ ರಿಟೇಲರ್ ಅಸೋಸಿಯೇಷನ್ ನ ಮೀಡಿಯಾ ಸಂಯೋಕ ಅಝರ್ ನಾವೂರು ಮಾಡಿದರು.

Related posts

ಶುಲ್ಕ ಪಾವತಿ ಮಾಡದ ಮನೆಯವರ ಕುಡಿಯುವ ನೀರಿನ ಸಂಪರ್ಕ ಕಡಿತಗೊಳಿಸಿದ ಇಂದಬೆಟ್ಟು ಗ್ರಾಮ ಪಂಚಾಯತ್

Suddi Udaya

ಖ್ಯಾತ ಚಲನಚಿತ್ರ ನಟ ರಮೇಶ್ ಅರವಿಂದ್ ಸಿರಿ ಕೇಂದ್ರ ಕಛೇರಿಗೆ ಭೇಟಿ

Suddi Udaya

ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆ ವಿರುದ್ಧ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಆಧಾರ ರಹಿತ ಸುದ್ದಿ ಪ್ರಸಾರಕ್ಕೆ ನ್ಯಾಯಾಲಯ ತಡೆಯಾಜ್ಞೆ

Suddi Udaya

ವಿ.ಪ. ಸದಸ್ಯತ್ವದ ಅವಧಿಯನ್ನು ಯಶಸ್ವಿಯಾಗಿ ಪೂರೈಸಿದ ಪ್ರತಾಪ್ ಸಿಂಹ ನಾಯಕ್ ರವರಿಗೆ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ವತಿಯಿಂದ ಸನ್ಮಾನ

Suddi Udaya

ಮಂಗಳೂರು – ಧರ್ಮಸ್ಥಳ: ರಾಜಹಂಸ ಬಸ್ ಸೇವೆ ಪ್ರಾರಂಭ

Suddi Udaya

ಕಳಿಯ: ಕುಳಾಯಿ ಮೇಗಿನ ಮನೆ ಕೃಷಿಕ ಜಗನ್ನಾಥ ಶೆಟ್ಟಿ ನಿಧನ

Suddi Udaya
error: Content is protected !!