37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿವರದಿ

ಮುಂಡಾಜೆ: ಸಾಧಕರಿಗೆ ಅಭಿನಂದನೆ ಕಾರ್ಯಕ್ರಮ

ಮುಂಡಾಜೆ: ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘ ಮುಂಡಾಜೆ ಇದರ ವತಿಯಿಂದ ಸಾಧಕರಿಗೆ ಅಭಿನಂದನೆ ಕಾರ್ಯಕ್ರಮವು ನ.30ರಂದು ಸಂಘದ ಆವರಣದಲ್ಲಿ ಜರುಗಿತು.

ಸಂಘದ ಹಿರಿಯ ಸದಸ್ಯರಾದ ಕೃಷ್ಣಾನಂದ ರಾವ್, ದಿನೇಶ್ ಆಚಾರ್ಯ, ಶ್ರೀಮತಿ ರಂಜಿನಿ ಹಾಗೂ ಲಕ್ಷ್ಮಣ್ ನಾಯಕ್ ಇವರಿಗೆ ಇವರ ವೈಯುಕ್ತಿಕ ಸಾಧನೆಯನ್ನು ಗುರುತಿಸಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಘದ ಗೌರವಾಧ್ಯಕ್ಷರಾದ ಶ್ರೀಧರ ಜಿ ಭಿಡೆ ಹಾಗೂ ಊರಿನ ಹಿರಿಯರಾದ ಬಾಬು ಪೂಜಾರಿ ಮತ್ತು ನಾರಾಯಣ ಗೌಡ ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಸಂಚಾಲಕರಾದ ನಾಮದೇವರಾವ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಶಶಿಧರ ತೋಸರ್ ಸ್ವಾಗತಿಸಿದರು.

Related posts

ವೇಣೂರು ಸಿಎ ಬ್ಯಾಂಕ್ ನ ಮಾಜಿ ನಿರ್ದೇಶಕ ರತ್ನವರ್ಮ ಮುದ್ಯ ನಿಧನ

Suddi Udaya

ಬೆಳ್ತಂಗಡಿ ಎಸ್‌ಡಿಪಿಐ ವತಿಯಿಂದ ಗ್ರಾ.ಪಂ. ಉಪಚುನಾವಣೆ ಪೂರ್ವತಯಾರಿ ಸಭೆ

Suddi Udaya

ಲಾಯಿಲ: ಬ್ಯೂಟೀಷಿಯನ್ ಮತ್ತು ಎಂಬ್ರಾಯಿಡರಿ ತರಬೇತಿ ಸಮಾರೋಪ

Suddi Udaya

ಸುಲ್ಕೇರಿಮೊಗ್ರು ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಮಾ.14-15: ನಿಡ್ಲೆ ಬೂಡುಜಾಲು ನಾಡ ದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿ ದೊಂಪದ ಬಲಿ ಜಾತ್ರಾ ಮಹೋತ್ಸವ

Suddi Udaya

ಬೆಳಾಲುನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya
error: Content is protected !!