September 6, 2026
ಗ್ರಾಮಾಂತರ ಸುದ್ದಿವರದಿ

ಮುಂಡಾಜೆ: ಸಾಧಕರಿಗೆ ಅಭಿನಂದನೆ ಕಾರ್ಯಕ್ರಮ

ಮುಂಡಾಜೆ: ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘ ಮುಂಡಾಜೆ ಇದರ ವತಿಯಿಂದ ಸಾಧಕರಿಗೆ ಅಭಿನಂದನೆ ಕಾರ್ಯಕ್ರಮವು ನ.30ರಂದು ಸಂಘದ ಆವರಣದಲ್ಲಿ ಜರುಗಿತು.

ಸಂಘದ ಹಿರಿಯ ಸದಸ್ಯರಾದ ಕೃಷ್ಣಾನಂದ ರಾವ್, ದಿನೇಶ್ ಆಚಾರ್ಯ, ಶ್ರೀಮತಿ ರಂಜಿನಿ ಹಾಗೂ ಲಕ್ಷ್ಮಣ್ ನಾಯಕ್ ಇವರಿಗೆ ಇವರ ವೈಯುಕ್ತಿಕ ಸಾಧನೆಯನ್ನು ಗುರುತಿಸಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಘದ ಗೌರವಾಧ್ಯಕ್ಷರಾದ ಶ್ರೀಧರ ಜಿ ಭಿಡೆ ಹಾಗೂ ಊರಿನ ಹಿರಿಯರಾದ ಬಾಬು ಪೂಜಾರಿ ಮತ್ತು ನಾರಾಯಣ ಗೌಡ ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಸಂಚಾಲಕರಾದ ನಾಮದೇವರಾವ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಶಶಿಧರ ತೋಸರ್ ಸ್ವಾಗತಿಸಿದರು.

Related posts

ಭಾರೀ ಗಾಳಿ ಮಳೆ: ತಾಲೂಕಿನದ್ಯಾಂತ ಹಲವು ಮನೆಗಳಿಗೆ ಮರ ಬಿದ್ದು ಹಾನಿ

Suddi Udaya

ಬಂದಾರು ಶಾಲೆಗೆ ರಾಷ್ಟ್ರ ಮಟ್ಟದಲ್ಲಿ ಹೆಸರು ತಂದುಕೊಟ್ಟ ದೈಹಿಕ ಶಿಕ್ಷಕ ಪ್ರಶಾಂತ್ ಮರೋಡಿ ಕೂಕ್ರಬೆಟ್ಟು ಶಾಲೆಗೆ ವರ್ಗಾವಣೆ

Suddi Udaya

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಗೆ ತೃತೀಯ ಸ್ಥಾನ

Suddi Udaya

ಮೆಸ್ಕಾಂ ಅಧ್ಯಕ್ಷ ಕೆ ಹರೀಶ್ ಕುಮಾರ್ ರಿಗೆ ಜಿಲ್ಲಾ ವಕ್ಫ್ ಸಲಹಾ ಸಮಿತಿಯಿಂದ ಗೌರವಾರ್ಪಣೆ

Suddi Udaya

ಕುಕ್ಕೇಡಿ : ಪಡ್ಯೋಡಿ ಬೈಲು ನಿವಾಸಿ ಗೋಪಿ ನಿಧನ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಪ್ರಥಮ ಬಾರಿಗೆ ಪ್ಲೈವುಡ್ ಉತ್ಪನ್ನಗಳ ಪ್ರಖ್ಯಾತ ಮಳಿಗೆ “ಆನ್‌ಪ್ಲೈ” ಲಾಯಿಲದಲ್ಲಿ ಶುಭಾರಂಭ

Suddi Udaya
error: Content is protected !!