24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸ್ಕ್ವೇಯ್ ಮಾರ್ಷಲ್ ಆರ್ಟ್ಸ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ನಿಗಮ್ ಜೈನ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಕರ್ನಾಟಕ ಸ್ಕ್ವೇಯ್ ಮಾರ್ಷಲ್ ಆರ್ಟ್ಸ್ ಸಂಸ್ಥೆಯು ಗದಗ್ ಜಿಲ್ಲೆಯಲ್ಲಿ ಆಯೋಜಿಸಿದ ರಾಜ್ಯಮಟ್ಟದ ಸ್ಕ್ವೇಯ್ ಮಾರ್ಷಲ್ ಆರ್ಟ್ಸ್ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ನಿಗಮ್ ಜೈನ್ 18 ವರ್ಷ ವಯೋಮಾನದ 52 ಕೆಜಿ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿನಿಧಿಯಾಗಿ ಭಾಗವಹಿಸಿ ಚಿನ್ನದ ಪದಕ ಪಡೆದು ಜನವರಿ 4 ರಿಂದ 7ರವರೆಗೆ ಹೈದರಾಬಾದ್ ನಗಚ್ ಬಹುಲಿ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯುವ ರಾಷ್ಟ್ರಮಟ್ಟದ ಸ್ಕ್ವೇಯ್ ಮಾರ್ಷಲ್ ಆರ್ಟ್ಸ್ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ.

ಇವರು ಮೊಹಮ್ಮದ್ ನದೀಮ್ ಇವರಿಂದ ತರಬೇತಿಯನ್ನು ಪಡೆಯುತ್ತಿದ್ದಾರೆ.

Related posts

ಬೆಳಾಲು: ಮುಕುತ್ತಿ ಮಜಲು ಸೇತುವೆ ನಿರ್ಮಾಣಕ್ಕೆ ಅನುದಾನ ಕಲ್ಪಿಸಿದ ಶಾಸಕ ಹರೀಶ್‌ ಪೂಂಜರಿಗೆ ಅಭಿನಂದನೆ

Suddi Udaya

ಪತ್ತನಾಜೆ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉತ್ಸವ, ವಿಶೇಷ ಸೇವೆಗಳಿಗೆ ಸಂಭ್ರಮದ ತೆರೆ

Suddi Udaya

ನಿಡಿಗಲ್ ನಲ್ಲಿ ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ: ಮಹಿಳೆ ಜಾರಿ ಬಿದ್ದಾಗ ತಲೆ ಭಾಗ ಸೀಳಿ ಹಾಕಿ ,ಕೈಗೆ ಗಂಭೀರ ಗಾಯಗೊಳಿಸಿದ ನಾಯಿ

Suddi Udaya

ಮೊಗ್ರು : ಮುಗೇರಡ್ಕ ಅಲೆಕ್ಕಿ ಜೈ ಶ್ರೀ ರಾಮ ಶಿಶುಮಂದಿರ ಆಶ್ರಯದಲ್ಲಿ ನಡೆದ ರೀಲ್ಸ್ ರಂಗೋಲಿ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಮದಡ್ಕ: ಶ್ರೀ ರಾಮನವಮಿ ಉತ್ಸವ ಭಜನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಲಿಯೋ ಕ್ಲಬ್ ಬೆಳ್ತಂಗಡಿ “ಧ್ವನಿ” ವಾಯ್ಸ್ ಆಫ್ ಸರ್ವಿಸ್ ಕಾರ್ಯಕ್ರಮದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ

Suddi Udaya
error: Content is protected !!