25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸ್ಕ್ವೇಯ್ ಮಾರ್ಷಲ್ ಆರ್ಟ್ಸ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ನಿಗಮ್ ಜೈನ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಕರ್ನಾಟಕ ಸ್ಕ್ವೇಯ್ ಮಾರ್ಷಲ್ ಆರ್ಟ್ಸ್ ಸಂಸ್ಥೆಯು ಗದಗ್ ಜಿಲ್ಲೆಯಲ್ಲಿ ಆಯೋಜಿಸಿದ ರಾಜ್ಯಮಟ್ಟದ ಸ್ಕ್ವೇಯ್ ಮಾರ್ಷಲ್ ಆರ್ಟ್ಸ್ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ನಿಗಮ್ ಜೈನ್ 18 ವರ್ಷ ವಯೋಮಾನದ 52 ಕೆಜಿ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿನಿಧಿಯಾಗಿ ಭಾಗವಹಿಸಿ ಚಿನ್ನದ ಪದಕ ಪಡೆದು ಜನವರಿ 4 ರಿಂದ 7ರವರೆಗೆ ಹೈದರಾಬಾದ್ ನಗಚ್ ಬಹುಲಿ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯುವ ರಾಷ್ಟ್ರಮಟ್ಟದ ಸ್ಕ್ವೇಯ್ ಮಾರ್ಷಲ್ ಆರ್ಟ್ಸ್ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ.

ಇವರು ಮೊಹಮ್ಮದ್ ನದೀಮ್ ಇವರಿಂದ ತರಬೇತಿಯನ್ನು ಪಡೆಯುತ್ತಿದ್ದಾರೆ.

Related posts

ಬೆಳ್ತಂಗಡಿ ತುಳುನಾಡು ಕೋಳಿ ಒಕ್ಕೂಟ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಕೇಂದ್ರ ಸಮಿತಿ ರಚನೆ: ಅಧ್ಯಕ್ಷರಾಗಿ ನಾರಾಯಣ ಪೂಜಾರಿ ಉಚ್ಚೂರು, ಪ್ರ.ಕಾರ್ಯದರ್ಶಿಯಾಗಿ ಅಶ್ವಿನ್ ಕುಮಾರ್ ಬಳಂಜ, ಕೋಶಾಧಿಕಾರಿಯಾಗಿ ಕೇಶವ ಕೊಯ್ಯೂರು

Suddi Udaya

ಬಳ್ಳಾಲರಾಯನ ದುರ್ಗಕ್ಕೆ ಚಾರಣಕ್ಕೆ ಬಂದು ನಾಪತ್ತೆಯಾಗಿದ್ದ ಯುವಕ ಕಾಡಿನಲ್ಲಿ ಪತ್ತೆ

Suddi Udaya

ಉಜಿರೆಯ ವಿಶೇಷ ಮಕ್ಕಳ ಸಾನಿಧ್ಯ ಕೇಂದ್ರದಲ್ಲಿ ದೀಪಾವಳಿ ಸಂಭ್ರಮ

Suddi Udaya

ಬಂದಾರು: ಸಂವಿಧಾನ ಜಾಗೃತಿ ಜಾಥ

Suddi Udaya

ಉಜಿರೆಯ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಪ್ರತಿಷ್ಠಿತ ಜೈ ಜವಾನ್ ಜೈ ಕಿಸಾನ್ “ಕೃಷಿಕ ರತ್ನ” ಗೌರವ ಪ್ರಶಸ್ತಿಗೆ ಆಯ್ಕೆ

Suddi Udaya

ಕುವೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಬೇಸಿಗೆ ಶಿಬಿರ

Suddi Udaya
error: Content is protected !!