23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ  ಕಬಡ್ಡಿಯಲ್ಲಿ ವಿಶ್ವಕಪ್ ಗೆದ್ದ ಧನಲಕ್ಷ್ಮೀ ಪೂಜಾರಿ ಭೇಟಿ

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ  ಕಬಡ್ಡಿಯಲ್ಲಿ ವಿಶ್ವಕಪ್ ಗೆದ್ದ ಧನಲಕ್ಷ್ಮೀ ಪೂಜಾರಿ ಡಿ.2ರಂದು  ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಕ್ಷೇತ್ರದ ವತಿಯಿಂದ ಆಡಳಿತ ಮೊಕ್ತೇಸರಾದ ಶಿವಪ್ರಸಾದ್ ಅಜಿಲರು ಗೌರವಿಸಿದರು. ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್, ಧರ್ಣಪ್ಪ ಪೂಜಾರಿ ಹಾಗೂ ಇತರರು , ಜೊತೆಗೆ ಅವರ ಹೆತ್ತವರು ಉಪಸ್ಥಿತರಿದ್ದರು.

Related posts

ವೇಣೂರು: ಭಗವಾನ್ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ : ಲೆಕ್ಕಪತ್ರ ಮಂಡನೆ, ಸ್ಮರಣಸಂಚಿಕೆ ಬಿಡುಗಡೆ

Suddi Udaya

ಕೊಕ್ಕಡ ಜೇಸಿಐ ಕಪಿಲಾ ಘಟಕದಿಂದ ಶ್ರೀಧರ ರಾವ್ ಕೆ. ರವರಿಗೆ “ಕಪಿಲಾಶ್ರೀ 2025” ಪ್ರಶಸ್ತಿ

Suddi Udaya

ಎಲ್‌.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆ – ಕನ್ನಡ ಸಾಹಿತ್ಯದ ಪ್ರಕಾರಗಳು ಮತ್ತು ಸಾಹಿತ್ಯ ಬರವಣಿಗೆಯ ಕಾರ್ಯಾಗಾರ

Suddi Udaya

ಕೊಯ್ಯೂರು ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಬೆಳ್ತಂಗಡಿಯಿಂದ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಹಸಿರು ಹೊರೆಕಾಣಿಕೆ: ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ಘಾಟಿ ಪ್ರದೇಶದಲ್ಲಿ ಭಾರಿ ಮಳೆ ; ದಿಡುಪೆಯ ಹೊಳೆಗಳಲ್ಲಿ ನೀರಿನ ಆರ್ಭಟ

Suddi Udaya
error: Content is protected !!