July 23, 2026
ವರದಿ

ಕಳೆಂಜ: ಅಸೌಖ್ಯದಿಂದ ನಿಧನರಾದ ಕಮಲಾ ಶೀನಪ್ಪ ಗೌಡ ಮತ್ತು ಕುಶಾಲಪ್ಪ ನಾಯ್ಕ ರವರಿಗೆ ಬಿಜೆಪಿ ವತಿಯಿಂದ ಶ್ರದ್ಧಾಂಜಲಿ

ಕಳೆಂಜ: ಅಲ್ಪಕಾಲದ ಅಸೌಖ್ಯದಿಂದ ನಿಧನರಾದ ನಾಟಿ ವೈದ್ಯೆ ಕಮಲಾ ಶೀನಪ್ಪ ಗೌಡ ಮತ್ತು ಪಕ್ಷದ ಸಕ್ರಿಯ ಕಾರ್ಯಕರ್ತ ಕುಶಾಲಪ್ಪ ನಾಯ್ಕ ಇವರುಗಳಿಗೆ ಬಿಜೆಪಿ (174) ವತಿಯಿಂದ ಶ್ರದ್ಧಾಂಜಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ಬೂತ್ ಅಧ್ಯಕ್ಷರಾದ ಹರೀಶ್ ಕುಮಾರ್ ವಳಗುಡ್ಡೆ, ಕಾರ್ಯದರ್ಶಿ ದಯಾನಂದ ನಾಯ್ಕ, ಶಕ್ತಿ ಕೇಂದ್ರದ ಅಧ್ಯಕ್ಷರಾದ ಧನಂಜಯ ಗೌಡ, ಬೂತ್ ಮಾಜಿ ಅಧ್ಯಕ್ಷರಾದ ಪ್ರವೀಣ್ ಬಟ್ಯಾಲು, ಪಿ ಎಲ್ ಡಿ ನಿರ್ದೇಶಕರಾದ ಸಂತೋಷ್ ಜೈನ್ ವಳಂಬಲ, ನಾರಾಯಣ ಗೌಡ ಮಾರ್ತಾಡಿ, ಗುಲಾಬಿ ಕುಕ್ಕಾಜೆ, ಪುರುಷೋತ್ತಮ ನಾಯ್ಕ, ಕೇಶವ ಗೌಡ, ರಾಜೇಶ್ ಶೆಟ್ಟಿ, ಕೇಶವ ವಳಗುಡ್ಡೆ, ಛಾಯ ವಳಗುಡ್ಡೆ, ವೇದಿಕ ವಳಗುಡ್ಡೆ, ಅಧಿತಿ ವಳಗುಡ್ಡೆ, ರಜಿತ ವಳಗುಡ್ಡೆ ,ಸಂದೀಪ್ ದಿಡುಪೆ ಉಪಸ್ಥಿತರಿದ್ದರು.

Related posts

ಎಸ್.ಡಿ.ಎಂ ಕಾಲೇಜಿನ ಮಾಲಿನಿ ಅಂಚನ್ ಅವರಿಗೆ ಪಿ.ಎಚ್.ಡಿ ಪದವಿ

Suddi Udaya

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಠಾಣೆಯಲ್ಲಿ ದಾಖಲಾದ ಎರಡು ಪ್ರಕರಣ : ಎಸ್.ಐ.ಟಿಗೆ ಹಸ್ತಾಂತರಿಸುವಂತೆ ಆದೇಶ

Suddi Udaya

ವನಮಹೋತ್ಸವ ಆಚರಣೆ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಪರಿಸರದಲ್ಲಿ ಗಿಡ ನೆಟ್ಟು ಪರಿಸರ ಸಂರಕ್ಷಣೆಯ ಸಂದೇಶ

Suddi Udaya

ಮಚ್ಚಿನ ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನ ಮಾಣೂರು ಇದರ ನೂತನ ಭಜನಾ ಮಂಡಳಿಯ ಸಮಿತಿ ರಚನೆ

Suddi Udaya

ಪ್ರತಿಭಾ ಕಾರಂಜಿ ಮಿಮಿಕ್ರಿ ಸ್ಪರ್ಧೆ: ಮಚ್ಚಿನ ಸ.ಪ್ರೌ. ಶಾಲೆಯ ವಿದ್ಯಾರ್ಥಿ ಮನೀಷ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!