September 6, 2026
ವರದಿ

ಕಳೆಂಜ: ಅಸೌಖ್ಯದಿಂದ ನಿಧನರಾದ ಕಮಲಾ ಶೀನಪ್ಪ ಗೌಡ ಮತ್ತು ಕುಶಾಲಪ್ಪ ನಾಯ್ಕ ರವರಿಗೆ ಬಿಜೆಪಿ ವತಿಯಿಂದ ಶ್ರದ್ಧಾಂಜಲಿ

ಕಳೆಂಜ: ಅಲ್ಪಕಾಲದ ಅಸೌಖ್ಯದಿಂದ ನಿಧನರಾದ ನಾಟಿ ವೈದ್ಯೆ ಕಮಲಾ ಶೀನಪ್ಪ ಗೌಡ ಮತ್ತು ಪಕ್ಷದ ಸಕ್ರಿಯ ಕಾರ್ಯಕರ್ತ ಕುಶಾಲಪ್ಪ ನಾಯ್ಕ ಇವರುಗಳಿಗೆ ಬಿಜೆಪಿ (174) ವತಿಯಿಂದ ಶ್ರದ್ಧಾಂಜಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ಬೂತ್ ಅಧ್ಯಕ್ಷರಾದ ಹರೀಶ್ ಕುಮಾರ್ ವಳಗುಡ್ಡೆ, ಕಾರ್ಯದರ್ಶಿ ದಯಾನಂದ ನಾಯ್ಕ, ಶಕ್ತಿ ಕೇಂದ್ರದ ಅಧ್ಯಕ್ಷರಾದ ಧನಂಜಯ ಗೌಡ, ಬೂತ್ ಮಾಜಿ ಅಧ್ಯಕ್ಷರಾದ ಪ್ರವೀಣ್ ಬಟ್ಯಾಲು, ಪಿ ಎಲ್ ಡಿ ನಿರ್ದೇಶಕರಾದ ಸಂತೋಷ್ ಜೈನ್ ವಳಂಬಲ, ನಾರಾಯಣ ಗೌಡ ಮಾರ್ತಾಡಿ, ಗುಲಾಬಿ ಕುಕ್ಕಾಜೆ, ಪುರುಷೋತ್ತಮ ನಾಯ್ಕ, ಕೇಶವ ಗೌಡ, ರಾಜೇಶ್ ಶೆಟ್ಟಿ, ಕೇಶವ ವಳಗುಡ್ಡೆ, ಛಾಯ ವಳಗುಡ್ಡೆ, ವೇದಿಕ ವಳಗುಡ್ಡೆ, ಅಧಿತಿ ವಳಗುಡ್ಡೆ, ರಜಿತ ವಳಗುಡ್ಡೆ ,ಸಂದೀಪ್ ದಿಡುಪೆ ಉಪಸ್ಥಿತರಿದ್ದರು.

Related posts

ಪದ್ಮುಂಜ ಹಾಲು ಉತ್ಪಾದಕರ ಸ. ಸಂಘದಿಂದ ರಾಸುಗಳ ಭ್ರೂಣ ವರ್ಗಾವಣೆ ಕಾರ್ಯಕ್ರಮ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ-2 ರ ಫಲಿತಾಂಶ ಪ್ರಕಟ: ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದಲ್ಲಿ ಹಲವು ರ್‍ಯಾಂಕ್ ಗಳು

Suddi Udaya

ರೋಟರಿ ಕ್ಲಬ್ ನಿಂದ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ರೂ.42 ಲಕ್ಷ ವೆಚ್ಚದ 4 ಡಯಾಲಿಸಿಸ್ ಯಂತ್ರಗಳು: 7 ಸಾವಿರ ಲೀಟರ್ ಸಾಮರ್ಥ್ಯದ ಆರ್.ಒ ಪ್ಲಾಂಟ್ ಹಸ್ತಾಂತರ

Suddi Udaya

ಹದಗೆಟ್ಟಿರುವ ಮಲ್ಲೊಟ್ಟು – ಹರ್ಪಳ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಅನುದಾನ ಅನ್ಯಾಯ ಪ್ರತಿಭಟಿಸಿ ಕರ್ನಾಟಕ ಕಾಂಗ್ರೆಸ್‌ನಿಂದ ಇಂದು ದಿಲ್ಲಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಎಂಎಲ್ಸಿ ಹರೀಶ್ ಕುಮಾರ್ ಭಾಗಿ

Suddi Udaya

ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯನ್ನು ಖಂಡಿಸಿ ಕನ್ನಡಿಕಟ್ಟೆ ಮೊಹಿಯುದ್ದೀನ್ ಜುಮಾ ಮಸೀದಿ ವತಿಯಿಂದ ಪ್ರತಿಭಟನೆ

Suddi Udaya
error: Content is protected !!