23.7 C
ಪುತ್ತೂರು, ಬೆಳ್ತಂಗಡಿ
April 24, 2026
ವರದಿ

ಕಳೆಂಜ: ಅಸೌಖ್ಯದಿಂದ ನಿಧನರಾದ ಕಮಲಾ ಶೀನಪ್ಪ ಗೌಡ ಮತ್ತು ಕುಶಾಲಪ್ಪ ನಾಯ್ಕ ರವರಿಗೆ ಬಿಜೆಪಿ ವತಿಯಿಂದ ಶ್ರದ್ಧಾಂಜಲಿ

ಕಳೆಂಜ: ಅಲ್ಪಕಾಲದ ಅಸೌಖ್ಯದಿಂದ ನಿಧನರಾದ ನಾಟಿ ವೈದ್ಯೆ ಕಮಲಾ ಶೀನಪ್ಪ ಗೌಡ ಮತ್ತು ಪಕ್ಷದ ಸಕ್ರಿಯ ಕಾರ್ಯಕರ್ತ ಕುಶಾಲಪ್ಪ ನಾಯ್ಕ ಇವರುಗಳಿಗೆ ಬಿಜೆಪಿ (174) ವತಿಯಿಂದ ಶ್ರದ್ಧಾಂಜಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ಬೂತ್ ಅಧ್ಯಕ್ಷರಾದ ಹರೀಶ್ ಕುಮಾರ್ ವಳಗುಡ್ಡೆ, ಕಾರ್ಯದರ್ಶಿ ದಯಾನಂದ ನಾಯ್ಕ, ಶಕ್ತಿ ಕೇಂದ್ರದ ಅಧ್ಯಕ್ಷರಾದ ಧನಂಜಯ ಗೌಡ, ಬೂತ್ ಮಾಜಿ ಅಧ್ಯಕ್ಷರಾದ ಪ್ರವೀಣ್ ಬಟ್ಯಾಲು, ಪಿ ಎಲ್ ಡಿ ನಿರ್ದೇಶಕರಾದ ಸಂತೋಷ್ ಜೈನ್ ವಳಂಬಲ, ನಾರಾಯಣ ಗೌಡ ಮಾರ್ತಾಡಿ, ಗುಲಾಬಿ ಕುಕ್ಕಾಜೆ, ಪುರುಷೋತ್ತಮ ನಾಯ್ಕ, ಕೇಶವ ಗೌಡ, ರಾಜೇಶ್ ಶೆಟ್ಟಿ, ಕೇಶವ ವಳಗುಡ್ಡೆ, ಛಾಯ ವಳಗುಡ್ಡೆ, ವೇದಿಕ ವಳಗುಡ್ಡೆ, ಅಧಿತಿ ವಳಗುಡ್ಡೆ, ರಜಿತ ವಳಗುಡ್ಡೆ ,ಸಂದೀಪ್ ದಿಡುಪೆ ಉಪಸ್ಥಿತರಿದ್ದರು.

Related posts

ಕಣಿಯೂರು ಗ್ರಾ.ಪಂ. ಅಧ್ಯಕ್ಷರಾಗಿ ಯಶವಂತ, ಉಪಾಧ್ಯಕ್ಷರಾಗಿ ಜಾನಕಿ ಆಯ್ಕೆ

Suddi Udaya

ಬಂದಾರು : ಮುರ್ತಾಜೆ ಯಲ್ಲಿ ಕಾಂಕ್ರೀಟ್ ರಸ್ತೆ ಹಾಗೂ ಸೋಲಾರ್ ಲೈಟ್ ಉದ್ಘಾಟನೆ

Suddi Udaya

ಬೆಳ್ತಂಗಡಿ: ಕೆಲ್ಲಗುತ್ತು ಪರಿಸರದಲ್ಲಿ ಚಿರತೆ ಓಡಾಟ : ಎಚ್ಚರಿಕೆ ವಹಿಸುವಂತೆ ಪ.ಪಂ ನಿಂದ ಸೂಚನೆ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಸ್ವ ಸಹಾಯ ಸಂಘಗಳಿಗೆ ಸಾಲ ವಿತರಣಾ ಕಾರ್ಯಕ್ರಮ – ಜನಸುರಕ್ಷಾ ಯೋಜನೆಗಳ ಸಂಪೂರ್ಣತಾ ಅಭಿಯಾನ

Suddi Udaya

ಬಳಂಜ ಬೀಳುವ ಹಂತದಲ್ಲಿದ್ದ ಮನೆಯನ್ನು ಸರಿಪಡಿಸಿದ ಗ್ರಾಮಸ್ಥರು, ಸತೀಶ್ ದೇವಾಡಿಗರ ಸೇವಾ ಮನೋಭಾವ ಶ್ಲಾಘನೀಯ

Suddi Udaya

ಬೆಳ್ತಂಗಡಿ 45ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವಕ್ಕೆ ಚಾಲನೆ

Suddi Udaya
error: Content is protected !!