September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಿ. 06: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಬಾರ್ಯ, ತೆಕ್ಕಾರು, ಇಳಂತಿಲ, ಬಂದಾರುನಲ್ಲಿ ಜನಸ್ಪಂದನಾ ಕಾರ್ಯಕ್ರಮ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಇಲಾಖಾಧಿಕಾರಿಗಳೊಂದಿಗೆ ಡಿ. 06 ರಂದು ಜನರ ಬಳಿಗೆ-ತಾಲೂಕು ಆಡಳಿತ ಪಂಚಾಯತ್ ಮಟ್ಟದ ಜನಸ್ಪಂದನಾ ಕಾರ್ಯಕ್ರಮ ನಡೆಸಲಿದ್ದಾರೆ.

ಪೂರ್ವಾಹ್ನ – 9.30 – ಗ್ರಾಮ ಪಂಚಾಯತ್ ಬಾರ್ಯ
ಪೂರ್ವಾಹ್ನ – 11.00 – ಗ್ರಾಮ ಪಂಚಾಯತ್ ತೆಕ್ಕಾರು
ಅಪರಾಹ್ನ – 2.00 – ಗ್ರಾಮ ಪಂಚಾಯತ್ ಇಳಂತಿಲ
ಸಂಜೆ – 4.00 – ಗ್ರಾಮ ಪಂಚಾಯತ್ ಬಂದಾರು

Related posts

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ

Suddi Udaya

ಕಾಡಾನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ರವರ ಮನೆಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

Suddi Udaya

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಕೃಷಿ ಮಾಹಿತಿ ಕಾರ್ಯಕ್ರಮ

Suddi Udaya

ಕನ್ಯಾಡಿ ಸರ್ಕಾರಿ ಶಾಲೆಗೆ ರೂ. 1.65 ಲಕ್ಷ ವೆಚ್ಚದ ಸ್ಮಾರ್ಟ್ ಕ್ಲಾಸ್ ಹಸ್ತಾಂತರ

Suddi Udaya

ಸುಮಂತ್ ಕುಮಾರ್ ಜೈನ್ ರಿಂದ ದಿ ರೋಟರೀ ಇಂಟರ್ ನ್ಯಾಷನಲ್ ಫಂಡ್ ಗೆ ರೂ.90,000 ಕೊಡುಗೆ

Suddi Udaya

90ನೇ ವರ್ಷದ ಹುಟ್ಟುಹಬ್ಬ ಆಚರಿಸುತ್ತಿರುವ ಡಾ| ಮೋಹನ ದಾಸ್ ರವರಿಗೆ ಸೌತಡ್ಕ ಕ್ಷೇತ್ರದಿಂದ ಗೌರವಾರ್ಪಣೆ

Suddi Udaya
error: Content is protected !!