July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಂಗಳೂರಿನ ದಾಸನಪುರದಲ್ಲಿ ಬೆಳ್ತಂಗಡಿ ಭಜನಾ ತರಬೇತುದಾರರಿಂದ ವಿಶೇಷ ಭಜನಾ ಕಾರ್ಯಕ್ರಮ

ಬೆಳ್ತಂಗಡಿ: ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ‌ಗುರುವಾಯನಕೆರೆ ಇದರ ಸಹಯೋಗದಲ್ಲಿ ರಾಜ್ಯ ಮಂಜುನಾಥೇಶ್ವರ ಭಜನಾ ಪರಿಷತ್ ನ ಸಂಚಾಲಕರಾದ ಸುಬ್ರಹ್ಮಣ್ಯ ಪ್ರಸಾದ್ ಇವರ ಮಾರ್ಗದರ್ಶನದಲ್ಲಿ ಬೆಂಗಳೂರಿನ ದಾಸನಪುರದಲ್ಲಿ ಹನುಮೋತ್ಸವದ ಪ್ರಯುಕ್ತ ನಡೆಯುವ ಬೆಳ್ತಂಗಡಿ ಭಜನಾ ತರಬೇತುದಾರರ ಅಧ್ಯಕ್ಷ ರಾಜ್ಯ ಪ್ರಶಸ್ತಿ ಪುರಸ್ಕೃತ ಸಂದೇಶ್ ಮದ್ದಡ್ಕ ಇವರ ವಿದ್ಯಾರ್ಥಿಗಳಿಂದ ವಿಶೇಷ ಭಜನಾ ಕಾರ್ಯಕ್ರಮ ದಾಸನಪುರ ಬೆಂಗಳೂರಿನಲ್ಲಿ ‌ನಡೆಯಿತು.

ಭಜನಾ ಕಾರ್ಯಕ್ರಮದಲ್ಲಿ ಪಂಚಶ್ರೀ ಭಜನಾ ಮಂಡಳಿ ನಾಲ್ಕೂರು , ಅರುಣೋದಯ ಭಜನಾ ಮಂಡಳಿ ಬಡೆಗೊಟ್ಟು,ಶ್ರೀ ಮಹಾದೇವ ದೇವೇಶ್ವರ ಭಜನಾ ಮಂಡಳಿ ಕಜೆಕಾರು ಹಾಗೂ ಶ್ರೀ ಕ್ರಷ್ಣ ಭಜನಾ ಮಂಡಳಿ ಕರಾಯ‌ , ಶ್ರೀ ಗೋಪಾಲಕ್ರಷ್ಣ ಭಜನಾ ಮಂಡಳಿ ಸೂಳಬೆಟ್ಟು ಹಾಗೂ ಕುಣಿತ ಭಜನಾ ತರಬೇತುದಾರರು ಭಾಗವಹಿಸಿರುತ್ತಾರೆ.

Related posts

ಬೆಳಾಲು ನಿವೃತ್ತ ಶಿಕ್ಷಕನ ಬರ್ಬರ ಕೊಲೆ ಪ್ರಕರಣ: ಸ್ಥಳಕ್ಕೆ ಎಸ್ಪಿ ಸೇರಿದಂತೆ ವಿವಿಧ ತಂಡದಿಂದ ತನಿಖೆ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿನ ಡಯಾಲಿಸಿಸ್ ಕೇಂದ್ರದ ನ್ಯೂನತೆಗಳನ್ನು ಸರಿಪಡಿಸುವಂತೆ ಉಸ್ತುವಾರಿ ಸಚಿವರಿಗೆ ಕೆ.ವಸಂತ ಬಂಗೇರ ಮನವಿ

Suddi Udaya

ಸೆ.6: ರೆಖ್ಯದಲ್ಲಿ 24ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ಬದ್ಯಾರು ಹಿಬರೋಡಿ ಅನುಗ್ರಹ ನಿಲಯ ವಠಾರದಲ್ಲಿ ಸಂಭ್ರಮ ಸಡಗರದಿಂದ ನಡೆದ ‘ಹಿಬರೋಡಿ ಯಕ್ಷೋತ್ಸವ’

Suddi Udaya

ಧರ್ಮ ಜಾಗರಣ ವೇದಿಕೆಯ ಜಿಲ್ಲಾ ಸಂಚಾಲಕರಾಗಿ ಪ್ರಸಾದ್ ಬೆಳಾಲು ಆಯ್ಕೆ

Suddi Udaya

ಧರ್ಮಸ್ಥಳ ಗ್ರಾ.ಪಂ. ಯಿಂದ ಏಕಬಳಕೆ ಪ್ಲಾಸ್ಟಿಕ್ ನಿಷೇಧವಾಗಿರುವ ಬಗ್ಗೆ ಪರಿಸರ ಅಧಿಕಾರಿಯವರ ಕಾರ್ಯಾಚರಣೆ ಸಭೆ

Suddi Udaya
error: Content is protected !!