July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ

ಕೊಕ್ಕಡ: ಪಂಚಾಯತ್ ನಿಧಿಯ ಮೂಲಕ ಅಡೈ ಪರಿಶಿಷ್ಟ ಜಾತಿ ಕಾಲೋನಿ ಸಂಪರ್ಕ ರಸ್ತೆ ರೂ. 2 ಲಕ್ಷ , ಹಳ್ಳಿಂಗೇರಿ ಸೌತಡ್ಕ ಸಂಪರ್ಕ ರಸ್ತೆ ಮಲ್ಲಿಗೆ ಮಜಲ್ ಎಂಬಲ್ಲಿ ಕಾಂಕ್ರೀಟ್ ರೂ.1 ಲಕ್ಷ, ಹಾರಪದ್ದಡ್ಕ ಒಳ ರಸ್ತೆಯ ಕಾಂಕ್ರೀಟ್ ರೂ.,1 ಲಕ್ಷ ಅನುದಾನಗಳಲ್ಲಿ ಕಾಮಗಾರಿಗಳಿಗೆ ಕೊಕ್ಕಡ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಬೇಬಿ ಹಾಗೂ ಕೊಕ್ಕಡ ಸಿ ಎ ಬ್ಯಾಂಕ್ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭ ಕೊಕ್ಕಡ ಪಂಚಾಯತಿ ಉಪಾಧ್ಯಕ್ಷ ಪ್ರಭಾಕರ ಗೌಡ ಮಲ್ಲಿಗೆ ಮಜಲು, ಕೊಕ್ಕಡ ಗ್ರಾಮ ಪಂಚಾಯತಿನ ನಿಕಟ ಪೂರ್ವ ಅಧ್ಯಕ್ಷ ಯೋಗೀಶ್ ಆಳಂಬಿಲ, ಉಪಾಧ್ಯಕ್ಷೆ ಶ್ರೀಮತಿ ಪವಿತ್ರ, ಸದಸ್ಯರುಗಳಾದ ಶ್ರೀಮತಿ ವನಜಾಕ್ಷಿ, ಜಗದೀಶ್ ಕೆಂಪಕೋಡಿ, ಶ್ರೀಮತಿ ಲತಾ, ಪುರುಷೋತ್ತಮ, ಶ್ರೀಮತಿ ಜಾನಕಿ, ಕೊಕ್ಕಡ ಸಿ. ಎ ಬ್ಯಾಂಕಿನ ನಿರ್ದೇಶಕರಾದ ಶ್ರೀನಾಥ್ ಬಡಕೈಲು, ರವಿಚಂದ್ರ, ಬಿಜೆಪಿ ಶಕ್ತಿ ಕೇಂದ್ರ ಪ್ರಮುಖ ಪ್ರಶಾಂತ್ ಪೂವಾಜೆ, ಬೆಳ್ತಂಗಡಿ ಮಂಡಲ ಎಸ್.ಟಿ ಮೋರ್ಚಾ ಕಾರ್ಯದರ್ಶಿ ವಿಠಲ್ ಕುರ್ಲೆ, ಬೂತ್ ಸಮಿತಿಯ ಅಧ್ಯಕ್ಷ ಲಿಂಗಪ್ಪಗೌಡ ಕಡಿರ, ಕಾರ್ಯದರ್ಶಿ ಶ್ರೀಧರ ಬಳಕ, ಕಿಶೋರ್ ಪೋಯ್ಯೋಳೆ, ಪಂಚಾಯತ್ ಸಿಬ್ಬಂದಿ ಕೇಶವ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ವಾಣಿ ಆಂ.ಮಾ. ಶಾಲೆಯಲ್ಲಿ ಮಕ್ಕಳ ಆಟದ ಮನೆ ಉದ್ಘಾಟನೆ

Suddi Udaya

ಬೆಳ್ತಂಗಡಿ ಜನಜಾಗೃತಿ ವೇದಿಕೆ ಆರ್ಥಿಕ ವರ್ಷದ ಪ್ರಥಮ ಸಭೆ: ನೂತನ ವರ್ಷದ ಕ್ರಿಯಾಯೋಜನೆಗೆ ಮಂಜೂರಾತಿ

Suddi Udaya

ಆರಂಬೋಡಿಯಲ್ಲಿ ಹಿಂದೂ ಜಾಗರಣ ವೇದಿಕೆಯಿಂದ 41ನೇ ವರ್ಷದ ಮೊಸರು ಕುಡಿಕೆ ಉತ್ಸವಕ್ಕೆ ಸಿದ್ಧತೆ: ಅಧ್ಯಕ್ಷರಾಗಿ ಸಂಘಟಕ ಪ್ರಣೀತ್ ಹಿಂಗಾನಿ ಆಯ್ಕೆ

Suddi Udaya

ಜಿಲ್ಲಾ ಸಂಸ್ಕಾರ ಭಾರತೀ ವತಿಯಿಂದ ವೇಣೂರಿನ ಶ್ರೀ ವರ್ಧಮಾನ ಸ್ವಾಮಿ ಬಸದಿಯಲ್ಲಿ “ಸಂಸ್ಕಾರ ಸಿಂಧೂರ” ಚಿಂತನ ಮಂಥನ ಕಾರ್ಯಕ್ರಮ

Suddi Udaya

ಬಾರ್ಯ ಗ್ರಾ.ಪಂ. ಅಧ್ಯಕ್ಷರಾಗಿ ಉಸ್ಮಾನ್, ಉಪಾಧ್ಯಕ್ಷರಾಗಿ ಯಶೋಧ ಶೆಟ್ಟಿ ಆಯ್ಕೆ

Suddi Udaya

ಅರಸಿನಮಕ್ಕಿ ನವಶಕ್ತಿ ಆಟೋ ಚಾಲಕ ಮಾಲಕರ ಸಂಘದಿಂದ ಸಹಾಯಧನ ಹಸ್ತಾಂತರ

Suddi Udaya
error: Content is protected !!