23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ

ಕೊಕ್ಕಡ: ಪಂಚಾಯತ್ ನಿಧಿಯ ಮೂಲಕ ಅಡೈ ಪರಿಶಿಷ್ಟ ಜಾತಿ ಕಾಲೋನಿ ಸಂಪರ್ಕ ರಸ್ತೆ ರೂ. 2 ಲಕ್ಷ , ಹಳ್ಳಿಂಗೇರಿ ಸೌತಡ್ಕ ಸಂಪರ್ಕ ರಸ್ತೆ ಮಲ್ಲಿಗೆ ಮಜಲ್ ಎಂಬಲ್ಲಿ ಕಾಂಕ್ರೀಟ್ ರೂ.1 ಲಕ್ಷ, ಹಾರಪದ್ದಡ್ಕ ಒಳ ರಸ್ತೆಯ ಕಾಂಕ್ರೀಟ್ ರೂ.,1 ಲಕ್ಷ ಅನುದಾನಗಳಲ್ಲಿ ಕಾಮಗಾರಿಗಳಿಗೆ ಕೊಕ್ಕಡ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಬೇಬಿ ಹಾಗೂ ಕೊಕ್ಕಡ ಸಿ ಎ ಬ್ಯಾಂಕ್ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭ ಕೊಕ್ಕಡ ಪಂಚಾಯತಿ ಉಪಾಧ್ಯಕ್ಷ ಪ್ರಭಾಕರ ಗೌಡ ಮಲ್ಲಿಗೆ ಮಜಲು, ಕೊಕ್ಕಡ ಗ್ರಾಮ ಪಂಚಾಯತಿನ ನಿಕಟ ಪೂರ್ವ ಅಧ್ಯಕ್ಷ ಯೋಗೀಶ್ ಆಳಂಬಿಲ, ಉಪಾಧ್ಯಕ್ಷೆ ಶ್ರೀಮತಿ ಪವಿತ್ರ, ಸದಸ್ಯರುಗಳಾದ ಶ್ರೀಮತಿ ವನಜಾಕ್ಷಿ, ಜಗದೀಶ್ ಕೆಂಪಕೋಡಿ, ಶ್ರೀಮತಿ ಲತಾ, ಪುರುಷೋತ್ತಮ, ಶ್ರೀಮತಿ ಜಾನಕಿ, ಕೊಕ್ಕಡ ಸಿ. ಎ ಬ್ಯಾಂಕಿನ ನಿರ್ದೇಶಕರಾದ ಶ್ರೀನಾಥ್ ಬಡಕೈಲು, ರವಿಚಂದ್ರ, ಬಿಜೆಪಿ ಶಕ್ತಿ ಕೇಂದ್ರ ಪ್ರಮುಖ ಪ್ರಶಾಂತ್ ಪೂವಾಜೆ, ಬೆಳ್ತಂಗಡಿ ಮಂಡಲ ಎಸ್.ಟಿ ಮೋರ್ಚಾ ಕಾರ್ಯದರ್ಶಿ ವಿಠಲ್ ಕುರ್ಲೆ, ಬೂತ್ ಸಮಿತಿಯ ಅಧ್ಯಕ್ಷ ಲಿಂಗಪ್ಪಗೌಡ ಕಡಿರ, ಕಾರ್ಯದರ್ಶಿ ಶ್ರೀಧರ ಬಳಕ, ಕಿಶೋರ್ ಪೋಯ್ಯೋಳೆ, ಪಂಚಾಯತ್ ಸಿಬ್ಬಂದಿ ಕೇಶವ ಉಪಸ್ಥಿತರಿದ್ದರು.

Related posts

ರಾಜ್ಯಮಟ್ಟದ ಭಾಷಣ ಸ್ಪರ್ಧೆ : ಉಜಿರೆ ಎಸ್. ಡಿ. ಎಂ. ಬಿ.ಎಡ್. ಕಾಲೇಜಿನ ಬಿ.ಇಡಿ. ಪ್ರಶಿಕ್ಷಣಾರ್ಥಿ ವಿನಿತ್ ಲ್ಯಾನ್ಸ್‌ನ್ ಸಿಕ್ವೇರಾ ಪ್ರಥಮ ಸ್ಥಾನ

Suddi Udaya

ಶಿಬಾಜೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಕೊಕ್ಕಡ: ಡಾ.ಬಿ ಮೋಹನ್ ದಾಸ್ ಗೌಡ ರವರ 90ನೇ ವರ್ಷದ ನವತಿ ಕಾರ್ಯಕ್ರಮ

Suddi Udaya

ಮುಂಡಾಜೆ ಗ್ರಾ.ಪಂ. ನಲ್ಲಿ ಬುಡಕಟ್ಟು ಸಮುದಾಯಗಳಿಗೆ ಸರ್ಕಾರದ ಮೂಲಭೂತ ದಾಖಲೆಗಳ ನೋಂದಣಿ ಮಹಾ ಅಭಿಯಾನ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜು ವತಿಯಿಂದ ಶತಾಯುಷಿ ಬಂಗಾಡಿ ರಾಜಮನೆತನದ ರವಿರಾಜ ಬಲ್ಲಾಳ್ ಅವರಿಗೆ ಗೌರವಾರ್ಪಣೆ

Suddi Udaya

ಓಡಿಲ್ನಾಳ : ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!