32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ಜನ ಮಂಗಲ ಕಾರ್ಯಕ್ರಮದಡಿ ಯು ಶೇಪ್ ವಾಕರ್ ವಿತರಣೆ

ಗುರುವಾಯನಕೆರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ಕುದ್ರಡ್ಕ ಕಾರ್ಯಕ್ಷೇತ್ರದ ಪದ್ಮನಾಭ ಗೌಡ ರವರು ಪಾಶ್ವವಾಯು ಅನಾರೋಗ್ಯದಿಂದ ಇರುವುದರಿಂದ ನಡೆದಾಡಲು ಅನುಕೂಲವಾಗುವಂತೆ ಯು ಸೇಫ್ ವಾಕರ್ ರನ್ನು ವಿತರಣೆ ಮಾಡಲಾಯಿತು.

ಯೋಜನಾಧಿಕಾರಿ ಅಶೋಕ ಮಾತನಾಡಿ ಯೋಜನೆಯ ಜನ ಮಂಗಲ ಕಾರ್ಯಕ್ರಮದಡಿ ಅನಾರೋಗ್ಯ ದಿಂದ ಬಳಲುತ್ತಿರುವವರಿಗೆ ಅಶಕ್ತರಿಗೆ ಅನುಕೂಲವಾಗುವಂತೆ ಯೋಜನೆಯಿಂದ ಅನಾರೋಗ್ಯ ದಿಂದ ಮಲಗಿರುವವರಿಗೆ, ವಾಟರ್ ಬೆಡ್, ಅನಾರೋಗ್ಯ ದಿಂದ, ನಡೆದಾಡಲು ಅಸಾಧ್ಯ ಆದವರಿಗೆ ಕುಳಿತಲ್ಲಿಯೇ ಓಡಾಡಲು ಔಟ್ ಸೈಡ್ ವಿಲಚೆರ್, ನಡೆದಾಡಲು ಅಸಾಧ್ಯವಾಗಿರುವ ಶೌಚಾಲಯಕ್ಕೆ ಹೋಗಲು ಮಾತ್ರ ಕಮಾನ ಚೇರ ವಿತ್ ಚೇರ್, ಕಾಲುಗಳಲ್ಲಿ ಸ್ವಲ್ಪ ಬಲವಿದ್ದು ಎರಡು ಕೈ ಗಳಿಂದ ನಡೆದಾಡಲು ಸಾಧ್ಯವಿರುವವರಿಗೆ, ಯು ಶೇಪ್ ವಾಕರ್ ಹಾಗೂ ಸ್ವಲ್ಪಮಟ್ಟಿಗೆ ನಡೆದಾಡಲು ಅಸಕ್ತರಿಗೆ ವಯೋವೃದ್ದರಿಗೆ, ಊರುಗೋಲು ಹಾಗೂ ಕಾಲುಗಳಿಗೆ ಸ್ವಾಧೀನ ಇಲ್ಲದವರಿಗೆ ನಡೆದಾಡಲು ಉಪಕರಣಗಳನ್ನು ಯೋಜನೆಯ ಜನಮಂಗಲ ಕಾರ್ಯಕ್ರಮದಲ್ಲಿ ತಾಲೂಕಿನಲ್ಲಿ ಅನಾರೋಗ್ಯ ಹಾಗೂ ಆಸಕ್ತರಿಗೆ ವಿತರಿಸಲಾಗುವುದು ಎಂದು ಮಾಹಿತಿ ತಿಳಿಸಿದರು.

ಕುದ್ರಡ್ಕ ಒಕ್ಕೂಟದ ಅಧ್ಯಕ್ಷ ವಿಜಯ ಮಡಕ್ಕಿಲ್ಲ, ವಲಯದ ಮೇಲ್ವಿಚಾರಕರು ಕೇಶವ, ಕೃಷಿ ಮೇಲ್ವಿಚಾರಕರು ಕೃಷ್ಣ ಗೌಡ, ಕುದ್ರಡ್ಕ, ಮಚ್ಚಿನ ಸೇವಾಪ್ರತಿನಿಧಿ ಶ್ರೀ ಮತಿ ನಂದಿನಿ, ಹಾಗೂ ಪರಮೇಶ್ವರ್, ಒಕ್ಕೂಟದ ಜೊತೆ ಕಾರ್ಯದರ್ಶಿ ಜಯಂತಿ ಹಾಗೂ ಇತರರು ಉಪಸಿತರಿದ್ದರು.

Related posts

ಶಾಸಕರ ವಿರುದ್ಧ ಸಾಮಾಜಿಕ ಜಾಲತಾಣದ ಮೂಲಕ ಅಪಪ್ರಚಾರ

Suddi Udaya

ವೇಣೂರು ಠಾಣಾ ಪೊಲೀಸ್ ಉಪ ನಿರೀಕ್ಷಕರಾಗಿ ಶ್ರೀಶೈಲ ಡಿ. ಮುರುಗೋಡು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಜನ ಸಹಭಾಗಿತ್ವದಲ್ಲಿ ಮಕರ ಸಂಕ್ರಾಂತಿ ಸಂದರ್ಭ ರಾಜ್ಯಾದ್ಯಂತ 16902 ಶ್ರದ್ದಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ

Suddi Udaya

ಧರ್ಮಸ್ಥಳ: ಮುಳಿಕ್ಕಾರ್ ಭಾರಿ ಗಾಳಿ ಮಳೆಗೆ ಹಾನಿಯಾದ ಮನೆಗೆ ಧರ್ಮಸ್ಥಳ ಗ್ರಾ.ಪಂ. ನಿಂದ ಆರ್ಥಿಕ ನೆರವು

Suddi Udaya

ಖ್ಯಾತ ಲೇಖಕಿ ಶ್ರೀಮತಿ ಪದ್ಮಲತಾ ಮೋಹನ್ ನಿಡ್ಲೆ ರವರಿಗೆ “ಶಾರದಾ ಸುಪುತ್ರಿ ಪ್ರಶಸ್ತಿ”

Suddi Udaya
error: Content is protected !!