25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ಜನ ಮಂಗಲ ಕಾರ್ಯಕ್ರಮದಡಿ ಯು ಶೇಪ್ ವಾಕರ್ ವಿತರಣೆ

ಗುರುವಾಯನಕೆರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ಕುದ್ರಡ್ಕ ಕಾರ್ಯಕ್ಷೇತ್ರದ ಪದ್ಮನಾಭ ಗೌಡ ರವರು ಪಾಶ್ವವಾಯು ಅನಾರೋಗ್ಯದಿಂದ ಇರುವುದರಿಂದ ನಡೆದಾಡಲು ಅನುಕೂಲವಾಗುವಂತೆ ಯು ಸೇಫ್ ವಾಕರ್ ರನ್ನು ವಿತರಣೆ ಮಾಡಲಾಯಿತು.

ಯೋಜನಾಧಿಕಾರಿ ಅಶೋಕ ಮಾತನಾಡಿ ಯೋಜನೆಯ ಜನ ಮಂಗಲ ಕಾರ್ಯಕ್ರಮದಡಿ ಅನಾರೋಗ್ಯ ದಿಂದ ಬಳಲುತ್ತಿರುವವರಿಗೆ ಅಶಕ್ತರಿಗೆ ಅನುಕೂಲವಾಗುವಂತೆ ಯೋಜನೆಯಿಂದ ಅನಾರೋಗ್ಯ ದಿಂದ ಮಲಗಿರುವವರಿಗೆ, ವಾಟರ್ ಬೆಡ್, ಅನಾರೋಗ್ಯ ದಿಂದ, ನಡೆದಾಡಲು ಅಸಾಧ್ಯ ಆದವರಿಗೆ ಕುಳಿತಲ್ಲಿಯೇ ಓಡಾಡಲು ಔಟ್ ಸೈಡ್ ವಿಲಚೆರ್, ನಡೆದಾಡಲು ಅಸಾಧ್ಯವಾಗಿರುವ ಶೌಚಾಲಯಕ್ಕೆ ಹೋಗಲು ಮಾತ್ರ ಕಮಾನ ಚೇರ ವಿತ್ ಚೇರ್, ಕಾಲುಗಳಲ್ಲಿ ಸ್ವಲ್ಪ ಬಲವಿದ್ದು ಎರಡು ಕೈ ಗಳಿಂದ ನಡೆದಾಡಲು ಸಾಧ್ಯವಿರುವವರಿಗೆ, ಯು ಶೇಪ್ ವಾಕರ್ ಹಾಗೂ ಸ್ವಲ್ಪಮಟ್ಟಿಗೆ ನಡೆದಾಡಲು ಅಸಕ್ತರಿಗೆ ವಯೋವೃದ್ದರಿಗೆ, ಊರುಗೋಲು ಹಾಗೂ ಕಾಲುಗಳಿಗೆ ಸ್ವಾಧೀನ ಇಲ್ಲದವರಿಗೆ ನಡೆದಾಡಲು ಉಪಕರಣಗಳನ್ನು ಯೋಜನೆಯ ಜನಮಂಗಲ ಕಾರ್ಯಕ್ರಮದಲ್ಲಿ ತಾಲೂಕಿನಲ್ಲಿ ಅನಾರೋಗ್ಯ ಹಾಗೂ ಆಸಕ್ತರಿಗೆ ವಿತರಿಸಲಾಗುವುದು ಎಂದು ಮಾಹಿತಿ ತಿಳಿಸಿದರು.

ಕುದ್ರಡ್ಕ ಒಕ್ಕೂಟದ ಅಧ್ಯಕ್ಷ ವಿಜಯ ಮಡಕ್ಕಿಲ್ಲ, ವಲಯದ ಮೇಲ್ವಿಚಾರಕರು ಕೇಶವ, ಕೃಷಿ ಮೇಲ್ವಿಚಾರಕರು ಕೃಷ್ಣ ಗೌಡ, ಕುದ್ರಡ್ಕ, ಮಚ್ಚಿನ ಸೇವಾಪ್ರತಿನಿಧಿ ಶ್ರೀ ಮತಿ ನಂದಿನಿ, ಹಾಗೂ ಪರಮೇಶ್ವರ್, ಒಕ್ಕೂಟದ ಜೊತೆ ಕಾರ್ಯದರ್ಶಿ ಜಯಂತಿ ಹಾಗೂ ಇತರರು ಉಪಸಿತರಿದ್ದರು.

Related posts

ಕಳೆಂಜ ರಾಜೇಶ್ ಎಂ.ಕೆ ಯವರ ಹಲ್ಲೆ ಪ್ರಕರಣ: ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲು: ಸ್ಥಳಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ವಿರೋಧ ಪಕ್ಷದ ನಾಯಕ ಆರ್ ಅಶೋಕ್

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಟಿ.ವಿ. ಟೆಕ್ನಿಷಿಯನ್‌ ತರಬೇತಿ ಮತ್ತು ಸಿ.ಸಿ. ಟಿವಿ ಕ್ಯಾಮರ ತರಬೇತಿಯ ಸಮಾರೋಪ

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಮಹಿಳಾ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya

ಧರ್ಮಸ್ಥಳ ಗ್ರಾ.ಪಂ ಗೆ ಎಸ್.ಐ.ಟಿ ಎಂಟ್ರಿ : ಕರ್ತವ್ಯ ನಿರ್ವಹಿಸುತ್ತಿದವರ ವಿವರ ಪಡೆದ ಎಸ್.ಐ.ಟಿ

Suddi Udaya

ಹೊಸದಿಲ್ಲಿಯಲ್ಲಿ ನಡೆಯಲಿರುವ ಲಿಂಗತ್ವಧಾರಿತ ದೌರ್ಜನ್ಯ ವಿರೋಧಿ ‘ನವ ಚೇತನಾ 4.0’ ಅಭಿಯಾನದ ಉದ್ಘಾಟನಾ ಸಮಾರಂಭಕ್ಕೆ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ ಹೊಸಂಗಡಿಯ ಎಲ್.ಸಿ.ಆರ್.ಪಿ. ಸೌಮ್ಯ

Suddi Udaya

ನಾಳೆ (ಎ.7) ವಿದ್ಯುತ್ ನಿಲುಗಡೆ

Suddi Udaya
error: Content is protected !!