September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಚಾರ್ಮಾಡಿ ಬೀಟಿಗೆಯಲ್ಲಿ ರಸ್ತೆ ದಾಟುತ್ತಿದ್ದ ಪುಟ್ಟ ಬಾಲಕನಿಗೆ ಕಾರು ಡಿಕ್ಕಿ ಬಾಲಕ ಮೃತ್ಯು

ಚಾರ್ಮಾಡಿ: ಅಂಗಡಿಯಿಂದ ತಿಂಡಿ ತೆಗೆದುಕೊಂಡು ರಸ್ತೆ ದಾಟುತ್ತಿರುವ ಪುಟ್ಟ ಬಾಲಕನಿಗೆ ಕಾರು ಡಿಕ್ಕಿ ಹೊಡೆದು ಬಾಲಕ ಸಾವನ್ನಪ್ಪಿದ ದಾರುಣ ಘಟನೆ ಡಿ.೩ರಂದು ಚಾರ್ಮಾಡಿಯಲ್ಲಿ ಸಂಭವಿಸಿದೆ.

ಚಾರ್ಮಾಡಿ ಗ್ರಾಮ ಪಂಚಾಯತದ ಸದಸ್ಯ ಬೀಟಿಗೆ ನಿವಾಸಿ ಸಿದ್ದಿಕ್ ಯು.ಪಿ ಎಂಬವರ ಪುತ್ರ ಮೂರು ವರ್ಷ ಪ್ರಾಯದ ಮಹಮ್ಮದ್ ಹಝೀರಿನ್ ಈ ದುರ್ಘಟನೆಯಲ್ಲಿ ಮೃತ ಪಟ್ಟ ನತದೃಷ್ಟ ಬಾಲಕನಾಗಿದ್ದಾನೆ. ಬಾಲಕ ಮಹಮ್ಮದ್ ಹಝೀರಿನ್ ತಮ್ಮ ಮನೆಯ ಸಮೀಪ ರಸ್ತೆಯ ಆ ಕಡೆ ಇದ್ದ ಅಂಗಡಿಗೆ ತಿಂಡಿ ತರಲೆಂದು ಹೋಗಿ, ತಿಂಡಿ ತೆಗೆದುಕೊಂಡು ರಸ್ತೆ ದಾಟುತ್ತಿರುವ ಸಮಯ ಈ ಘಟನೆ ನಡೆದಿದೆ.

Related posts

ಬೆಳ್ತಂಗಡಿ: ಭೀಕರ ರಸ್ತೆ ಅಪಘಾತ: ಹೇರಾಜೆ ಶೇಖರ ಬಂಗೇರ ಮೃತ್ಯು: ಸ್ಕೂಟಿ ಸವಾರೆ ಅನೂಷಾ ಗಂಭೀರ ಗಾಯ

Suddi Udaya

ಲಾಯಿಲ ಬೀಕರ ಗಾಳಿ ಮಳೆಗೆ ಪುತ್ರಬೈಲಿನಲ್ಲಿ ಮನೆಗೆ ತೆಂಗಿನ ಮರ ಬಿದ್ದು ಹಾನಿ

Suddi Udaya

ಸೋಮಂತ್ತಡ್ಕದಲ್ಲಿ ಶ್ರೀ ಕಟೀಲೇಶ್ವರಿ ಜನರಲ್ ಸ್ಟೋರ್ ಶುಭಾರಂಭ

Suddi Udaya

ಸುನ್ನೀ ಕೋರ್ಡಿನೇಷನ್ ಸಮಿತಿಯಿಂದ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗಾಗಿ ವಿದ್ಯಾರ್ಥಿಗಳಿಗೆ ವಿಶೇಷ ಕಾರ್ಯಾಗಾರ

Suddi Udaya

ಎಸ್‌ಡಿಪಿಐ ದ.ಕ ಜಿಲ್ಲಾ ಕಾರ್ಯಕಾರಿಣಿ ಸಭೆ: ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜ್,ಮಣ್ಣುಗಣಿಗಾರಿಕೆ ನಿಷೇಧ, ರಸ್ತೆ ಕಾಮಗಾರಿಗಳಿಗೆ ಚುರುಕು ಸೇರಿದಂತೆ ಹಲವು ನಿರ್ಣಯ ಅಂಗೀಕಾರ

Suddi Udaya

ಓಡಿಲ್ನಾಳ ಸ.ಉ.ಪ್ರಾ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!