July 23, 2026
ಗ್ರಾಮಾಂತರ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ತೆಕ್ಕಾರು: ಸಿಡಿಲಿನ ಬಡಿತಕ್ಕೆ ಮನೆ ಸಂಪೂರ್ಣ ಹಾನಿ

ಬೆಳ್ತಂಗಡಿ: ಚಂಡಮಾರುತದ ಪ್ರಭಾವದಿಂದಾಗಿ ಜಿಲ್ಲೆಯ ವಿವಿಧೆಡೆ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಿದ್ದು, ತೆಕ್ಕಾರು ಗ್ರಾಮದ ಬಾಜಾರು ಮನೆಯೊಂದಕ್ಕೆ ಸಿಡಿಲು ಬಡಿದ ಘಟನೆ ಇಂದು ಸಂಜೆ ನಡೆದಿರುತ್ತದೆ.

ತೆಕ್ಕಾರು ಗ್ರಾಮದ ಬಾಜಾರು ಕಕ್ಕಿಜಮ್ಮ, ಇಸುಬು ರವರ ಮನೆಯಾಗಿದ್ದು, ಸಿಡಿಲು ಬಡಿದ ಪರಿಣಾಮ ಮನೆಯ ಗೋಡೆ, ಬಾಗಿಲು, ಟೈಲ್ಸ್, ಎಲೆಕ್ಟ್ರಾನಿಕ್ ವಸ್ತುಗಳು ಸೇರಿದಂತೆ ಮನೆಯೊಳಗೆ ಇದ್ದ ವಸ್ತುಗಳಿಗೆಸಂಪೂರ್ಣ ಹಾನಿಯಾಗಿದ್ದು ಸುಮಾರು ರೂ.2 ಲಕ್ಷ ನಷ್ಟ ಆಗಿರುತ್ತದೆ ಎಂದು ಮನೆಯವರು ತಿಳಿಸಿರುತ್ತಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಖ್ಯಾತ ವಕೀಲ ನಾರಾಯಣ ಸ್ವಾಮಿ ಭೇಟಿ

Suddi Udaya

ಕೊಕ್ಕಡ ಅಮೃತ ಗ್ರಾ. ಪಂ. ಹಾಗೂ ಅಮೃತ ಸರೋವರದಲ್ಲಿ ಸ್ವಾತಂತ್ರೋತ್ಸವ ಆಚರಣೆ: ನಿವೃತ್ತ ಸೈನಿಕರಿಗೆ ಗೌರವಾರ್ಪಣೆ

Suddi Udaya

ಎ.24: ಬಳಂಜ ಬದಿನಡೆ ಶ್ರೀ ಶಾಸ್ತಾರ ನಾಗ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ನಾಗ ದರ್ಶನ ಸೇವೆ

Suddi Udaya

ಕಣಿಯೂರು ಗ್ರಾ.ಪಂ.ನಲ್ಲಿ ವಿಶೇಷ ಚೇತನ ಸಮನ್ವಯ ಗ್ರಾಮ ಸಭೆ ಮತ್ತು ಸಾಧನ ಸಲಕರಣೆ ವಿತರಣೆ

Suddi Udaya

ಸಚಿವ ಹೆಚ್.ಡಿ ಕುಮಾರಸ್ವಾಮಿಯನ್ನು ಭೇಟಿ ಮಾಡಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ: ಅಭಿವೃದ್ಧಿಗೆ ಇರುವ ಸಾಧ್ಯತೆ ಮತ್ತು ಅವಕಾಶಗಳ ಕುರಿತು ಮಾತುಕತೆ

Suddi Udaya

ತಾಲೂಕು ಮಟ್ಟದ ವಿಜ್ಞಾನ ಮೇಳ: ನಾವೂರು ಸ.ಹಿ.ಪ್ರಾ ಶಾಲಾ ಇಬ್ಬರು ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

Suddi Udaya
error: Content is protected !!