September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯಲ್ಲಿ ಭಾರಿ ರಿಯಾಯಿತಿ ದರದಲ್ಲಿ ಬ್ರಾಂಡೆಡ್ ಬಟ್ಟೆಗಳ ಮಾರಾಟ ಮೇಳ

ಬೆಳ್ತಂಗಡಿ: ಇಲ್ಲಿಯ ಬಸ್ ನಿಲ್ದಾಣದ ಶ್ರೀ ಗುರುನಾರಾಯಣ ಸಂಕೀರ್ಣದ ಭವನದಲ್ಲಿ ಡಿ.5 ರಿಂದ ಭಾರಿ ರಿಯಾಯಿತಿ ದರದಲ್ಲಿ ಬ್ರಾಂಡೆಡ್ ಬಟ್ಟೆಗಳ ಮಾರಾಟ ನಡೆಯಲಿದೆ.


ಜವಳಿ ಉದ್ಯಮದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಬೆಳ್ತಂಗಡಿ ಭಾಗದ ಜನತೆಗೆ ನೇರವಾಗಿ ಗಾರ್ಮೆಂಟ್ಸ್ ಮುಖಾಂತರ ರಿಟೇಲ್ ಗ್ರಾಹಕರಿಗೆ ಶೇ.80 ವರೆಗೂ ರಿಯಾಯಿತಿ ದರದಲ್ಲಿ ಮಾರಾಟ ನಡೆಯಲಿದೆ. ಇದೀಗ ತನ್ನ ಗ್ರಾಹಕರಿಗೆ ವಿಶೇಷ ರಿಯಾಯಿತಿ ದರದಲ್ಲಿ ಜವಳಿ ಖರೀದಿಸಲು ಸದಾವಕಾಶವನ್ನು ಕಲ್ಪಿಸಿಕೊಡಲಾಗಿದೆ. ರೂ.550 ರಿಂದ 950 ರೂ. ವರೆಗೆ ಮಾರಾಟವಾಗುವ ಬ್ರಾಂಡೆಡ್ ಬಟ್ಟೆಗಳು ಕೇವಲ ರೂ. 150 ರಿಂದ 400ಕ್ಕೆ ಮಾತ್ರ ಇಲ್ಲಿ ದೊರೆಯುತ್ತದೆ.

ವಿವಿಧ ಸಂಗ್ರಹ: ಗ್ರಾಹಕರ ಅನುಕೂಲಕ್ಕಾಗಿ ಕೆಲವೇ ದಿನಗಳ ಕಾಲ ಮಾರಾಟ ಆಯೋಜಿಸಿದ್ದು ತರ ತರಹದ ಬೃಹತ್ ಮಾರಾಟ ಬೆಳ್ತಂಗಡಿ ನಗರದಲ್ಲಿ ಆರಂಭವಾಗಿದೆ. ಗ್ರಾಹಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದಾಗಿದೆ.ಡಿಸ್ಕೌಂಟ್ ಸೇಲ್ ವಿಶೇಷ ರಿಯಾಯಿತಿ ದರದಲ್ಲಿ ಇರಲಿದ್ದು, ಸಾಂಪ್ರದಾಯಿಕ, ಆಧುನಿಕ ಶೈಲಿಯ ಉಡುಪುಗಳು ಲಭ್ಯವಿದ್ದು, ಎಲ್ಲಾ ವಯಸ್ಸಿನವರಿಗೆ ಒಪ್ಪುವ ಸಂಗ್ರಹವಿದೆ.

ಇಪ್ಪತ್ತಕ್ಕೂ ಅಧಿಕ ರಾಜ್ಯಗಳ ವೈವಿಧ್ಯಮಯ ಜವಳಿಯ ಸಂಗ್ರಹವಿದ್ದು, ಫ್ಯಾನ್ಸಿ ಡಿಸೈನರ್ ಸೀರೆಗಳು ಈ ಮೇಳದಲ್ಲಿ ಲಭ್ಯವಿದೆ. ಮಹಿಳೆಯರ ಕುರ್ತಿಸ್, ಬ್ರೆöÊಡಲ್ ಲೆಹೆಂಗಾ, ಚೂಡಿದಾರ್, ಗೌನ್ಸ್, ಡ್ರೆಸ್ ಮೆಟಿರಿಯಲ್, ಪುರುಷರ ಶರ್ಟ್, ಟೀಶರ್ಟ್, ಜೀನ್ಸ್ ಪ್ಯಾಂಟ್, ಮಕ್ಕಳ ವೆಸ್ಟರ್ನ್ಸ್ ಡ್ರೆಸ್, ಚೂಡಿದಾರ್, ಗೌನ್ಸ್, ಹ್ಯಾಂಡ್ ಲೂಮ್ಸ್, ಇನ್ನಿತರೆ ಬಟ್ಟೆಗಳ ವಿಫುಲ ಸಂಗ್ರಹ. ಅಲ್ಲದೆ ಮಹಿಳೆಯರ ಮತ್ತು ಪುರುಷರ ವಿವಿಧ ಮಾದರಿಯ ಪಾದರಕ್ಷೆಗಳು ರಿಯಾಯಿತಿ ದರದಲ್ಲಿ ಲಭ್ಯ ಎಂದು ಮಾಲಕರು ತಿಳಿಸಿದ್ದಾರೆ.

Related posts

KCET, NEET ಹಾಗೂ JEE (Mains) ಪರೀಕ್ಷೆಗಳಿಗಾಗಿ ಮಾ.18ರಿಂದ ವಿದ್ವತ್‌ ಕಾಲೇಜಿನಲ್ಲಿ ಕ್ರ್ಯಾಶ್ ಕೋರ್ಸ್ ಆರಂಭ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಪಟ್ರಮೆ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಜೀಪ್ ಪಲ್ಟಿ

Suddi Udaya

ಕೊಟ್ಟಿಗೆಹಾರ: ದೇವರ ಮನೆ ಪ್ರವಾಸಕ್ಕೆ ಹೋದ ಬೆಳ್ತಂಗಡಿಯ ಯುವಕ ನಾಪತ್ತೆ ಪ್ರಕರಣ: ಕೊಯ್ಯೂರು ಪರಿಸರದಲ್ಲಿ ಪತ್ತೆಯಾದ ಯುವಕ ದೀಕ್ಷಿತ್ ಪೂಜಾರಿ

Suddi Udaya

ಮಡಂತ್ಯಾರು : ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೋರ್ಟ್ ನಲ್ಲಿ ಬುರುಡೆ ಚಿನ್ನಯ್ಯನ ಮೂರು ದಿನಗಳ ಹೇಳಿಕೆ ಇಂದಿಗೆ ಮುಕ್ತಾಯ

Suddi Udaya
error: Content is protected !!